ಗಣೇಶ ಹಬ್ಬಕ್ಕೂ ಕೊರೋನಾ ಸ್ಟ್ರಿಕ್ಟ್ ರೂಲ್ಸ್ ?

ಗಣೇಶ ಹಬ್ಬಕ್ಕೂ ಕೊರೋನಾ ಸ್ಟ್ರಿಕ್ಟ್ ರೂಲ್ಸ್ ?

Published : Aug 24, 2021, 10:07 AM ISTUpdated : Aug 24, 2021, 11:05 AM IST

ಕೊರೋನಾ ಕಾಟದ ನಡುವೆ ಸಿಂಪಲ್ ಗಣೇಶ ಹಬ್ಬ ನಡೆಯುವ ಸಾಧ್ಯತೆ ಇದೆ. ಕೊರೋನಾ ಅಪಾಯದಿಂದಾಗಿ ಗಣೇಶ ಹಬ್ಬ ಆಚರಣೆಗೆ ವಿಶೇಷವಾಗಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಬಿದ್ದಿದ್ದು, ಆದರೆ ಜನರ ಒತ್ತಾಯದ ಮೇರೆಗೆ ಷರತ್ತು ಹಾಕಿ ಹಬ್ಬಕ್ಕೆ ಅನುಮತಿ ನೀಡಲಾಗಿದೆ.

ಕೊರೋನಾ ಕಾಟದ ನಡುವೆ ಸಿಂಪಲ್ ಗಣೇಶ ಹಬ್ಬ ನಡೆಯುವ ಸಾಧ್ಯತೆ ಇದೆ. ಕೊರೋನಾ ಅಪಾಯದಿಂದಾಗಿ ಗಣೇಶ ಹಬ್ಬ ಆಚರಣೆಗೆ ವಿಶೇಷವಾಗಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಬಿದ್ದಿದ್ದು, ಆದರೆ ಜನರ ಒತ್ತಾಯದ ಮೇರೆಗೆ ಷರತ್ತು ಹಾಕಿ ಹಬ್ಬಕ್ಕೆ ಅನುಮತಿ ನೀಡಲಾಗಿದೆ.

ಹುಬ್ಬಳ್ಳಿ-ಧಾರವಾಡಕ್ಕೂ ಶೀಘ್ರ ಕ್ಯಾನ್ಸರ್‌ ಆಸ್ಪತ್ರೆ

ಹಬ್ಬದ ಆಚರಣೆಯ ಮಾರ್ಗಸೂಚಿಗಳನ್ನು ಬದಲಾಯಿಸಿ ಹಬ್ಬ ಆಚರಿಸುವ ನಿಟ್ಟಿನಲ್ಲಿ ಚಿಂತಿಸಲಾಗಿದೆ. ಗಣೇಶೋತ್ಸವ ಸಮೀತಿಗಳ ಒತ್ತಡದಿಂದ ಆಚರಣೆಗಾಗಿ ಮತ್ತೊಮ್ಮೆ ಮಾರ್ಗಸೂಚಿಗಳನ್ನು ತಯಾರಿಸಲು ಸಭೆ ನಡೆಯಲಿದೆ. ರಾಜಕೀಯ ಕಾರ್ಯಕ್ರಮ, ಮದುವೆ, ಚರ್ಚ್, ಮಸೀದಿ ಎಲ್ಲವೂ ನಡೆಯುತ್ತಿದ್ದರೂ ಗಣೇಶ ಹಬ್ಬ ಆಚರಣೆಗೆ ತಡೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?