ಗಣೇಶ ಹಬ್ಬಕ್ಕೂ ಕೊರೋನಾ ಸ್ಟ್ರಿಕ್ಟ್ ರೂಲ್ಸ್ ?

ಗಣೇಶ ಹಬ್ಬಕ್ಕೂ ಕೊರೋನಾ ಸ್ಟ್ರಿಕ್ಟ್ ರೂಲ್ಸ್ ?

Published : Aug 24, 2021, 10:07 AM ISTUpdated : Aug 24, 2021, 11:05 AM IST

ಕೊರೋನಾ ಕಾಟದ ನಡುವೆ ಸಿಂಪಲ್ ಗಣೇಶ ಹಬ್ಬ ನಡೆಯುವ ಸಾಧ್ಯತೆ ಇದೆ. ಕೊರೋನಾ ಅಪಾಯದಿಂದಾಗಿ ಗಣೇಶ ಹಬ್ಬ ಆಚರಣೆಗೆ ವಿಶೇಷವಾಗಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಬಿದ್ದಿದ್ದು, ಆದರೆ ಜನರ ಒತ್ತಾಯದ ಮೇರೆಗೆ ಷರತ್ತು ಹಾಕಿ ಹಬ್ಬಕ್ಕೆ ಅನುಮತಿ ನೀಡಲಾಗಿದೆ.

ಕೊರೋನಾ ಕಾಟದ ನಡುವೆ ಸಿಂಪಲ್ ಗಣೇಶ ಹಬ್ಬ ನಡೆಯುವ ಸಾಧ್ಯತೆ ಇದೆ. ಕೊರೋನಾ ಅಪಾಯದಿಂದಾಗಿ ಗಣೇಶ ಹಬ್ಬ ಆಚರಣೆಗೆ ವಿಶೇಷವಾಗಿ ಸಾರ್ವಜನಿಕ ಆಚರಣೆಗೆ ಬ್ರೇಕ್ ಬಿದ್ದಿದ್ದು, ಆದರೆ ಜನರ ಒತ್ತಾಯದ ಮೇರೆಗೆ ಷರತ್ತು ಹಾಕಿ ಹಬ್ಬಕ್ಕೆ ಅನುಮತಿ ನೀಡಲಾಗಿದೆ.

ಹುಬ್ಬಳ್ಳಿ-ಧಾರವಾಡಕ್ಕೂ ಶೀಘ್ರ ಕ್ಯಾನ್ಸರ್‌ ಆಸ್ಪತ್ರೆ

ಹಬ್ಬದ ಆಚರಣೆಯ ಮಾರ್ಗಸೂಚಿಗಳನ್ನು ಬದಲಾಯಿಸಿ ಹಬ್ಬ ಆಚರಿಸುವ ನಿಟ್ಟಿನಲ್ಲಿ ಚಿಂತಿಸಲಾಗಿದೆ. ಗಣೇಶೋತ್ಸವ ಸಮೀತಿಗಳ ಒತ್ತಡದಿಂದ ಆಚರಣೆಗಾಗಿ ಮತ್ತೊಮ್ಮೆ ಮಾರ್ಗಸೂಚಿಗಳನ್ನು ತಯಾರಿಸಲು ಸಭೆ ನಡೆಯಲಿದೆ. ರಾಜಕೀಯ ಕಾರ್ಯಕ್ರಮ, ಮದುವೆ, ಚರ್ಚ್, ಮಸೀದಿ ಎಲ್ಲವೂ ನಡೆಯುತ್ತಿದ್ದರೂ ಗಣೇಶ ಹಬ್ಬ ಆಚರಣೆಗೆ ತಡೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?