7 ಜೀವ ಬಲಿಪಡೆದ ಅಪಘಾತ..ಪೊಲೀಸರ ಎಚ್ಚರಿಕೆ ಮಾತು ಕೇಳಲಿಲ್ಲ!

7 ಜೀವ ಬಲಿಪಡೆದ ಅಪಘಾತ..ಪೊಲೀಸರ ಎಚ್ಚರಿಕೆ ಮಾತು ಕೇಳಲಿಲ್ಲ!

Published : Aug 31, 2021, 11:21 PM IST

* ಘೋರ ಅಪಘಾತ..ಮಸಣ ಸೇರಿದ ಏಳು ಜನ!
* ಸೀಟ್ ಬೆಲ್ಟ್ ಹಾಕದ್ದೇ ಸಾವಿಗೆ ಕಾರಣವಾಯ್ತಾ?
* ಅಫ್ಘಾನ್ ನಿರಾಶ್ರಿತರು ಭಾರತಕ್ಕೆ ಬರಬಹುದು!
*ಒಂದೇ ದಿನ 1.2 ಕೋಟಿ ಜನರಿಗೆ ಲಸಿಕೆ ನೀಡಿದ ಭಾರತ

ಬೆಂಗಳೂರು(ಆ. 31)   ಬೆಂಗಳೂರಿನಲ್ಲಿ ನಡೆದ ಘೋರ ಅಪಘಾತ ಏಳು ಜನರ ಪ್ರಾಣ ಬಲಿ ಪಡೆದುಕೊಂಡಿದೆ.  ತಮಿಳುನಾಡು ಶಾಸಕರ ಪುತ್ರ ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ.

ತಂದೆಗೆ ಸುಳ್ಳು ಹೇಳಿದ್ದ ಅಪಘಾತದಲ್ಲಿ ಮೃತಪಟ್ಟ ಹುಡುಗಿ

ಅಫ್ಘಾನ್  ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಬರಬೇಕು. ಅಲ್ಲಿನ ಅಲ್ಪಸಂಖ್ಯಾತರು ಭಾರತಕ್ಕೆ ಬರಬಹುದು ಎಂದು ತಿಳಿಸಲಾಗಿದೆ.  ಲಸಿಕೆ ನೀಡಿಕೆಯಲ್ಲಿ ಭಾರತ ಮತ್ತೊಂದು ಸಾಧನೆ ಮಾಡಿದೆ. ಒಂದೇ ದಿನ ಒಂದು ಕೋಟಿ ಇಪ್ಪತ್ತೆರಡು ಲಕ್ಷ ಜನರಿಗೆ ಲಸಿಕೆ ನೀಡಿದೆ.  ಮಹಾನಗರ ಪಾಲಿಕೆ ಚುನಾವಣೆ ಅಖಾಡ ಹೇಗಿದೆ? ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!