7 ಜೀವ ಬಲಿಪಡೆದ ಅಪಘಾತ..ಪೊಲೀಸರ ಎಚ್ಚರಿಕೆ ಮಾತು ಕೇಳಲಿಲ್ಲ!

7 ಜೀವ ಬಲಿಪಡೆದ ಅಪಘಾತ..ಪೊಲೀಸರ ಎಚ್ಚರಿಕೆ ಮಾತು ಕೇಳಲಿಲ್ಲ!

Published : Aug 31, 2021, 11:21 PM IST

* ಘೋರ ಅಪಘಾತ..ಮಸಣ ಸೇರಿದ ಏಳು ಜನ!
* ಸೀಟ್ ಬೆಲ್ಟ್ ಹಾಕದ್ದೇ ಸಾವಿಗೆ ಕಾರಣವಾಯ್ತಾ?
* ಅಫ್ಘಾನ್ ನಿರಾಶ್ರಿತರು ಭಾರತಕ್ಕೆ ಬರಬಹುದು!
*ಒಂದೇ ದಿನ 1.2 ಕೋಟಿ ಜನರಿಗೆ ಲಸಿಕೆ ನೀಡಿದ ಭಾರತ

ಬೆಂಗಳೂರು(ಆ. 31)   ಬೆಂಗಳೂರಿನಲ್ಲಿ ನಡೆದ ಘೋರ ಅಪಘಾತ ಏಳು ಜನರ ಪ್ರಾಣ ಬಲಿ ಪಡೆದುಕೊಂಡಿದೆ.  ತಮಿಳುನಾಡು ಶಾಸಕರ ಪುತ್ರ ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ.

ತಂದೆಗೆ ಸುಳ್ಳು ಹೇಳಿದ್ದ ಅಪಘಾತದಲ್ಲಿ ಮೃತಪಟ್ಟ ಹುಡುಗಿ

ಅಫ್ಘಾನ್  ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಬರಬೇಕು. ಅಲ್ಲಿನ ಅಲ್ಪಸಂಖ್ಯಾತರು ಭಾರತಕ್ಕೆ ಬರಬಹುದು ಎಂದು ತಿಳಿಸಲಾಗಿದೆ.  ಲಸಿಕೆ ನೀಡಿಕೆಯಲ್ಲಿ ಭಾರತ ಮತ್ತೊಂದು ಸಾಧನೆ ಮಾಡಿದೆ. ಒಂದೇ ದಿನ ಒಂದು ಕೋಟಿ ಇಪ್ಪತ್ತೆರಡು ಲಕ್ಷ ಜನರಿಗೆ ಲಸಿಕೆ ನೀಡಿದೆ.  ಮಹಾನಗರ ಪಾಲಿಕೆ ಚುನಾವಣೆ ಅಖಾಡ ಹೇಗಿದೆ? ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?