7 ಜೀವ ಬಲಿಪಡೆದ ಅಪಘಾತ..ಪೊಲೀಸರ ಎಚ್ಚರಿಕೆ ಮಾತು ಕೇಳಲಿಲ್ಲ!

7 ಜೀವ ಬಲಿಪಡೆದ ಅಪಘಾತ..ಪೊಲೀಸರ ಎಚ್ಚರಿಕೆ ಮಾತು ಕೇಳಲಿಲ್ಲ!

Published : Aug 31, 2021, 11:21 PM IST

* ಘೋರ ಅಪಘಾತ..ಮಸಣ ಸೇರಿದ ಏಳು ಜನ!
* ಸೀಟ್ ಬೆಲ್ಟ್ ಹಾಕದ್ದೇ ಸಾವಿಗೆ ಕಾರಣವಾಯ್ತಾ?
* ಅಫ್ಘಾನ್ ನಿರಾಶ್ರಿತರು ಭಾರತಕ್ಕೆ ಬರಬಹುದು!
*ಒಂದೇ ದಿನ 1.2 ಕೋಟಿ ಜನರಿಗೆ ಲಸಿಕೆ ನೀಡಿದ ಭಾರತ

ಬೆಂಗಳೂರು(ಆ. 31)   ಬೆಂಗಳೂರಿನಲ್ಲಿ ನಡೆದ ಘೋರ ಅಪಘಾತ ಏಳು ಜನರ ಪ್ರಾಣ ಬಲಿ ಪಡೆದುಕೊಂಡಿದೆ.  ತಮಿಳುನಾಡು ಶಾಸಕರ ಪುತ್ರ ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ.

ತಂದೆಗೆ ಸುಳ್ಳು ಹೇಳಿದ್ದ ಅಪಘಾತದಲ್ಲಿ ಮೃತಪಟ್ಟ ಹುಡುಗಿ

ಅಫ್ಘಾನ್  ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಬರಬೇಕು. ಅಲ್ಲಿನ ಅಲ್ಪಸಂಖ್ಯಾತರು ಭಾರತಕ್ಕೆ ಬರಬಹುದು ಎಂದು ತಿಳಿಸಲಾಗಿದೆ.  ಲಸಿಕೆ ನೀಡಿಕೆಯಲ್ಲಿ ಭಾರತ ಮತ್ತೊಂದು ಸಾಧನೆ ಮಾಡಿದೆ. ಒಂದೇ ದಿನ ಒಂದು ಕೋಟಿ ಇಪ್ಪತ್ತೆರಡು ಲಕ್ಷ ಜನರಿಗೆ ಲಸಿಕೆ ನೀಡಿದೆ.  ಮಹಾನಗರ ಪಾಲಿಕೆ ಚುನಾವಣೆ ಅಖಾಡ ಹೇಗಿದೆ? ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?