7 ಜೀವ ಬಲಿಪಡೆದ ಅಪಘಾತ..ಪೊಲೀಸರ ಎಚ್ಚರಿಕೆ ಮಾತು ಕೇಳಲಿಲ್ಲ!

7 ಜೀವ ಬಲಿಪಡೆದ ಅಪಘಾತ..ಪೊಲೀಸರ ಎಚ್ಚರಿಕೆ ಮಾತು ಕೇಳಲಿಲ್ಲ!

Published : Aug 31, 2021, 11:21 PM IST

* ಘೋರ ಅಪಘಾತ..ಮಸಣ ಸೇರಿದ ಏಳು ಜನ!
* ಸೀಟ್ ಬೆಲ್ಟ್ ಹಾಕದ್ದೇ ಸಾವಿಗೆ ಕಾರಣವಾಯ್ತಾ?
* ಅಫ್ಘಾನ್ ನಿರಾಶ್ರಿತರು ಭಾರತಕ್ಕೆ ಬರಬಹುದು!
*ಒಂದೇ ದಿನ 1.2 ಕೋಟಿ ಜನರಿಗೆ ಲಸಿಕೆ ನೀಡಿದ ಭಾರತ

ಬೆಂಗಳೂರು(ಆ. 31)   ಬೆಂಗಳೂರಿನಲ್ಲಿ ನಡೆದ ಘೋರ ಅಪಘಾತ ಏಳು ಜನರ ಪ್ರಾಣ ಬಲಿ ಪಡೆದುಕೊಂಡಿದೆ.  ತಮಿಳುನಾಡು ಶಾಸಕರ ಪುತ್ರ ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ.

ತಂದೆಗೆ ಸುಳ್ಳು ಹೇಳಿದ್ದ ಅಪಘಾತದಲ್ಲಿ ಮೃತಪಟ್ಟ ಹುಡುಗಿ

ಅಫ್ಘಾನ್  ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಬರಬೇಕು. ಅಲ್ಲಿನ ಅಲ್ಪಸಂಖ್ಯಾತರು ಭಾರತಕ್ಕೆ ಬರಬಹುದು ಎಂದು ತಿಳಿಸಲಾಗಿದೆ.  ಲಸಿಕೆ ನೀಡಿಕೆಯಲ್ಲಿ ಭಾರತ ಮತ್ತೊಂದು ಸಾಧನೆ ಮಾಡಿದೆ. ಒಂದೇ ದಿನ ಒಂದು ಕೋಟಿ ಇಪ್ಪತ್ತೆರಡು ಲಕ್ಷ ಜನರಿಗೆ ಲಸಿಕೆ ನೀಡಿದೆ.  ಮಹಾನಗರ ಪಾಲಿಕೆ ಚುನಾವಣೆ ಅಖಾಡ ಹೇಗಿದೆ? ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?