News Hour: ಭಷ್ಟರ ಮೇಲೆ ಎಸಿಬಿ ದಾಳಿ, ಮುಗಿಯದ ಹಿಜಾಬ್ ಗೊಂದಲ

News Hour: ಭಷ್ಟರ ಮೇಲೆ ಎಸಿಬಿ ದಾಳಿ, ಮುಗಿಯದ ಹಿಜಾಬ್ ಗೊಂದಲ

Published : Mar 16, 2022, 11:57 PM ISTUpdated : Mar 17, 2022, 12:19 AM IST

* ಪರಮ ಭ್ರಷ್ಟರ ಬೇಟೆಯಾಡಿದ ಎಸಿಬಿ
*ಭ್ರಷ್ಟರ ಮನೆಯಲ್ಲಿ ಚಿನ್ನದ ಖಜಾನೆ
* ಹಿಜಾಬ್ ಗೆ ಹಠ ಯಾಕೆ? ಗಲಾಟೆ ಎಲ್ಲಿಂದ ಎಲ್ಲಿವರೆಗೆ
* ಹಿಜಾಬ್ ಹೈಕೋರ್ಟ್ ತೀರ್ಪಿನ ವಿರುದ್ಧ ಅಪಸ್ವರ

ಬೆಂಗಳೂರು(ಮಾ.  16)   ಎಸಿಬಿ (ACB) ಅಧಿಕಾರಿಗಳು ಕರ್ನಾಟಕದಲ್ಲಿ(Karnataka) ಭ್ರಷ್ಟರ (corruption) ಬೇಟೆಯಾಡಿದ್ದಾರೆ. ಹದಿನೆಂಟು ಅಧಿಕಾರಿಗಳ ಮೇಲೆ ದಾಳಿ ಮಾಡಿದ್ದಾರೆ. ಎಸಿಬಿ ಅಧಿಕಾರಿಗಳು ದಾಳಿಯನ್ನೇನೋ ಮಾಡುತ್ತಾರೆ.  ಹಾಗಾದರೆ ರೇಡ್ ಮಾಡಿದ ಮೇಲೆ ಮುಂದೆ ಏನಾಗುತ್ತದೆ. 

ACB Raids: ಕರ್ನಾಟಕದ 78 ಕಡೆ ಎಸಿಬಿ ದಾಳಿ: ರಾಶಿ ರಾಶಿ ಹಣ, ಚಿನ್ನ ಪತ್ತೆ..!

ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ, ಧಾರ್ಮಿಕ ಉಡುಪಿಗೆ (Hijab Row) ಅವಕಾಶ ಇಲ್ಲ ಎಂದು ಹೈಕೋರ್ಟ್ ನೀಡುರವ ತೀರ್ಪಿಗೆ ಮುಸ್ಲಿಂ ವಿದ್ಯಾರ್ಥಿನಿಯರು ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more