News Hour: ಭಷ್ಟರ ಮೇಲೆ ಎಸಿಬಿ ದಾಳಿ, ಮುಗಿಯದ ಹಿಜಾಬ್ ಗೊಂದಲ

News Hour: ಭಷ್ಟರ ಮೇಲೆ ಎಸಿಬಿ ದಾಳಿ, ಮುಗಿಯದ ಹಿಜಾಬ್ ಗೊಂದಲ

Published : Mar 16, 2022, 11:57 PM ISTUpdated : Mar 17, 2022, 12:19 AM IST

* ಪರಮ ಭ್ರಷ್ಟರ ಬೇಟೆಯಾಡಿದ ಎಸಿಬಿ
*ಭ್ರಷ್ಟರ ಮನೆಯಲ್ಲಿ ಚಿನ್ನದ ಖಜಾನೆ
* ಹಿಜಾಬ್ ಗೆ ಹಠ ಯಾಕೆ? ಗಲಾಟೆ ಎಲ್ಲಿಂದ ಎಲ್ಲಿವರೆಗೆ
* ಹಿಜಾಬ್ ಹೈಕೋರ್ಟ್ ತೀರ್ಪಿನ ವಿರುದ್ಧ ಅಪಸ್ವರ

ಬೆಂಗಳೂರು(ಮಾ.  16)   ಎಸಿಬಿ (ACB) ಅಧಿಕಾರಿಗಳು ಕರ್ನಾಟಕದಲ್ಲಿ(Karnataka) ಭ್ರಷ್ಟರ (corruption) ಬೇಟೆಯಾಡಿದ್ದಾರೆ. ಹದಿನೆಂಟು ಅಧಿಕಾರಿಗಳ ಮೇಲೆ ದಾಳಿ ಮಾಡಿದ್ದಾರೆ. ಎಸಿಬಿ ಅಧಿಕಾರಿಗಳು ದಾಳಿಯನ್ನೇನೋ ಮಾಡುತ್ತಾರೆ.  ಹಾಗಾದರೆ ರೇಡ್ ಮಾಡಿದ ಮೇಲೆ ಮುಂದೆ ಏನಾಗುತ್ತದೆ. 

ACB Raids: ಕರ್ನಾಟಕದ 78 ಕಡೆ ಎಸಿಬಿ ದಾಳಿ: ರಾಶಿ ರಾಶಿ ಹಣ, ಚಿನ್ನ ಪತ್ತೆ..!

ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ, ಧಾರ್ಮಿಕ ಉಡುಪಿಗೆ (Hijab Row) ಅವಕಾಶ ಇಲ್ಲ ಎಂದು ಹೈಕೋರ್ಟ್ ನೀಡುರವ ತೀರ್ಪಿಗೆ ಮುಸ್ಲಿಂ ವಿದ್ಯಾರ್ಥಿನಿಯರು ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more