News Hour: ಭಷ್ಟರ ಮೇಲೆ ಎಸಿಬಿ ದಾಳಿ, ಮುಗಿಯದ ಹಿಜಾಬ್ ಗೊಂದಲ

News Hour: ಭಷ್ಟರ ಮೇಲೆ ಎಸಿಬಿ ದಾಳಿ, ಮುಗಿಯದ ಹಿಜಾಬ್ ಗೊಂದಲ

Published : Mar 16, 2022, 11:57 PM ISTUpdated : Mar 17, 2022, 12:19 AM IST

* ಪರಮ ಭ್ರಷ್ಟರ ಬೇಟೆಯಾಡಿದ ಎಸಿಬಿ
*ಭ್ರಷ್ಟರ ಮನೆಯಲ್ಲಿ ಚಿನ್ನದ ಖಜಾನೆ
* ಹಿಜಾಬ್ ಗೆ ಹಠ ಯಾಕೆ? ಗಲಾಟೆ ಎಲ್ಲಿಂದ ಎಲ್ಲಿವರೆಗೆ
* ಹಿಜಾಬ್ ಹೈಕೋರ್ಟ್ ತೀರ್ಪಿನ ವಿರುದ್ಧ ಅಪಸ್ವರ

ಬೆಂಗಳೂರು(ಮಾ.  16)   ಎಸಿಬಿ (ACB) ಅಧಿಕಾರಿಗಳು ಕರ್ನಾಟಕದಲ್ಲಿ(Karnataka) ಭ್ರಷ್ಟರ (corruption) ಬೇಟೆಯಾಡಿದ್ದಾರೆ. ಹದಿನೆಂಟು ಅಧಿಕಾರಿಗಳ ಮೇಲೆ ದಾಳಿ ಮಾಡಿದ್ದಾರೆ. ಎಸಿಬಿ ಅಧಿಕಾರಿಗಳು ದಾಳಿಯನ್ನೇನೋ ಮಾಡುತ್ತಾರೆ.  ಹಾಗಾದರೆ ರೇಡ್ ಮಾಡಿದ ಮೇಲೆ ಮುಂದೆ ಏನಾಗುತ್ತದೆ. 

ACB Raids: ಕರ್ನಾಟಕದ 78 ಕಡೆ ಎಸಿಬಿ ದಾಳಿ: ರಾಶಿ ರಾಶಿ ಹಣ, ಚಿನ್ನ ಪತ್ತೆ..!

ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ, ಧಾರ್ಮಿಕ ಉಡುಪಿಗೆ (Hijab Row) ಅವಕಾಶ ಇಲ್ಲ ಎಂದು ಹೈಕೋರ್ಟ್ ನೀಡುರವ ತೀರ್ಪಿಗೆ ಮುಸ್ಲಿಂ ವಿದ್ಯಾರ್ಥಿನಿಯರು ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more