News Hour:  ಬಿಜೆಪಿಗೆ 150 ಟಾರ್ಗೆಟ್ ಫಿಕ್ಸ್ ಮಾಡಿದ ಅಮಿತ್.. ಈ  ಪ್ರದೇಶಕ್ಕೆ ಮೊದಲ ಆದ್ಯತೆ!

News Hour: ಬಿಜೆಪಿಗೆ 150 ಟಾರ್ಗೆಟ್ ಫಿಕ್ಸ್ ಮಾಡಿದ ಅಮಿತ್.. ಈ  ಪ್ರದೇಶಕ್ಕೆ ಮೊದಲ ಆದ್ಯತೆ!

Published : Apr 01, 2022, 11:11 PM IST

* ಹಲಾಲ್ ಸಂಘರ್ಷ.. ಸರ್ಕಾರ ಯಾವುದೇ ಸೂಚನೆ ಕೊಟ್ಟಿಲ್ಲ
* ಸಿದ್ಧಗಂಗಾ ಮಠದಲ್ಲಿ ಸಂಭ್ರಮವೋ ಸಂಭ್ರಮ
* ಬಿಜೆಪಿ ಕೋರ್ ಕಮೀಟಿ ಸಭೆಯಲ್ಲಿ ಅಮಿತ್ ಶಾ ಕೊಟ್ಟ ಸೂಚನೆ
* 150  ಸ್ಥಾನ ಗೆಲ್ಲುವ ಟಾರ್ಗೆಟ್ 

ಬೆಂಗಳೂರು(ಏ. 01)  ಸಂಘಟನೆಗಳು ಜಿಲ್ಲಾಧಿಕಾರಿಗೆ (DC) ಮತ್ತು  ಎಸ್ ಪಿಗೆ ಮನವಿ ನೀಡುತ್ತಿರುವುದು ದೊಡ್ಡ ಸುದ್ದಿಯಾಗುತ್ತಿದೆ. ಆಹಾರ ಸ್ವ ಇಚ್ಛೆ.. ಇಂಥ ಬೆಳವಣಿಗೆ ಒಳ್ಳೆಯದಲ್ಲ ಎಂದು ಸಚಿವ ಆರ್ ಅಶೋಕ (R Ashok) ಹೇಳಿದ್ದಾರೆ.

ಕರ್ನಾಟಕದಲ್ಲಿ ಅಮಿತ್ ಶಾ ಮಿಂಚಿನ ಸಂಚಾರ

ಕೇಂದ್ರ ಸಚಿವ ಅಮಿತ್ ಶಾ (Amit Shah) ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಶಿವಕುಮಾರ ಸ್ವಾಮೀಜಿಗಳ ಸ್ಮರಣೆ ಮಾಡಲಾಯಿತು. ಮುಂದಿನ  ಚುನಾವಣೆಯಲ್ಲಿ BJP 150  ಸ್ಥಾನ ಗೆಲ್ಲುವ ಟಾರ್ಗೆಟ್ ನ್ನು ಅಮಿತ್ ಶಾ ಕೊಟ್ಟಿದ್ದಾರೆ. ಅಮಿತ್ ಶಾ  ಭೇಟಿ ನಂತರ ರಾಜಕಾರಣ ವೇಗ ಪಡೆದುಕೊಂಡಿದೆ. ಇಡೀ ದಿನದ ಸುದ್ದಿ (News Hour) ನ್ಯೂಸ್ ಅವರ್ ನಲ್ಲಿ...

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more