News Hour:  ಬಿಜೆಪಿಗೆ 150 ಟಾರ್ಗೆಟ್ ಫಿಕ್ಸ್ ಮಾಡಿದ ಅಮಿತ್.. ಈ  ಪ್ರದೇಶಕ್ಕೆ ಮೊದಲ ಆದ್ಯತೆ!

News Hour: ಬಿಜೆಪಿಗೆ 150 ಟಾರ್ಗೆಟ್ ಫಿಕ್ಸ್ ಮಾಡಿದ ಅಮಿತ್.. ಈ  ಪ್ರದೇಶಕ್ಕೆ ಮೊದಲ ಆದ್ಯತೆ!

Published : Apr 01, 2022, 11:11 PM IST

* ಹಲಾಲ್ ಸಂಘರ್ಷ.. ಸರ್ಕಾರ ಯಾವುದೇ ಸೂಚನೆ ಕೊಟ್ಟಿಲ್ಲ
* ಸಿದ್ಧಗಂಗಾ ಮಠದಲ್ಲಿ ಸಂಭ್ರಮವೋ ಸಂಭ್ರಮ
* ಬಿಜೆಪಿ ಕೋರ್ ಕಮೀಟಿ ಸಭೆಯಲ್ಲಿ ಅಮಿತ್ ಶಾ ಕೊಟ್ಟ ಸೂಚನೆ
* 150  ಸ್ಥಾನ ಗೆಲ್ಲುವ ಟಾರ್ಗೆಟ್ 

ಬೆಂಗಳೂರು(ಏ. 01)  ಸಂಘಟನೆಗಳು ಜಿಲ್ಲಾಧಿಕಾರಿಗೆ (DC) ಮತ್ತು  ಎಸ್ ಪಿಗೆ ಮನವಿ ನೀಡುತ್ತಿರುವುದು ದೊಡ್ಡ ಸುದ್ದಿಯಾಗುತ್ತಿದೆ. ಆಹಾರ ಸ್ವ ಇಚ್ಛೆ.. ಇಂಥ ಬೆಳವಣಿಗೆ ಒಳ್ಳೆಯದಲ್ಲ ಎಂದು ಸಚಿವ ಆರ್ ಅಶೋಕ (R Ashok) ಹೇಳಿದ್ದಾರೆ.

ಕರ್ನಾಟಕದಲ್ಲಿ ಅಮಿತ್ ಶಾ ಮಿಂಚಿನ ಸಂಚಾರ

ಕೇಂದ್ರ ಸಚಿವ ಅಮಿತ್ ಶಾ (Amit Shah) ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಶಿವಕುಮಾರ ಸ್ವಾಮೀಜಿಗಳ ಸ್ಮರಣೆ ಮಾಡಲಾಯಿತು. ಮುಂದಿನ  ಚುನಾವಣೆಯಲ್ಲಿ BJP 150  ಸ್ಥಾನ ಗೆಲ್ಲುವ ಟಾರ್ಗೆಟ್ ನ್ನು ಅಮಿತ್ ಶಾ ಕೊಟ್ಟಿದ್ದಾರೆ. ಅಮಿತ್ ಶಾ  ಭೇಟಿ ನಂತರ ರಾಜಕಾರಣ ವೇಗ ಪಡೆದುಕೊಂಡಿದೆ. ಇಡೀ ದಿನದ ಸುದ್ದಿ (News Hour) ನ್ಯೂಸ್ ಅವರ್ ನಲ್ಲಿ...

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more