News Hour:  ಬಿಜೆಪಿಗೆ 150 ಟಾರ್ಗೆಟ್ ಫಿಕ್ಸ್ ಮಾಡಿದ ಅಮಿತ್.. ಈ  ಪ್ರದೇಶಕ್ಕೆ ಮೊದಲ ಆದ್ಯತೆ!

News Hour: ಬಿಜೆಪಿಗೆ 150 ಟಾರ್ಗೆಟ್ ಫಿಕ್ಸ್ ಮಾಡಿದ ಅಮಿತ್.. ಈ  ಪ್ರದೇಶಕ್ಕೆ ಮೊದಲ ಆದ್ಯತೆ!

Published : Apr 01, 2022, 11:11 PM IST

* ಹಲಾಲ್ ಸಂಘರ್ಷ.. ಸರ್ಕಾರ ಯಾವುದೇ ಸೂಚನೆ ಕೊಟ್ಟಿಲ್ಲ
* ಸಿದ್ಧಗಂಗಾ ಮಠದಲ್ಲಿ ಸಂಭ್ರಮವೋ ಸಂಭ್ರಮ
* ಬಿಜೆಪಿ ಕೋರ್ ಕಮೀಟಿ ಸಭೆಯಲ್ಲಿ ಅಮಿತ್ ಶಾ ಕೊಟ್ಟ ಸೂಚನೆ
* 150  ಸ್ಥಾನ ಗೆಲ್ಲುವ ಟಾರ್ಗೆಟ್ 

ಬೆಂಗಳೂರು(ಏ. 01)  ಸಂಘಟನೆಗಳು ಜಿಲ್ಲಾಧಿಕಾರಿಗೆ (DC) ಮತ್ತು  ಎಸ್ ಪಿಗೆ ಮನವಿ ನೀಡುತ್ತಿರುವುದು ದೊಡ್ಡ ಸುದ್ದಿಯಾಗುತ್ತಿದೆ. ಆಹಾರ ಸ್ವ ಇಚ್ಛೆ.. ಇಂಥ ಬೆಳವಣಿಗೆ ಒಳ್ಳೆಯದಲ್ಲ ಎಂದು ಸಚಿವ ಆರ್ ಅಶೋಕ (R Ashok) ಹೇಳಿದ್ದಾರೆ.

ಕರ್ನಾಟಕದಲ್ಲಿ ಅಮಿತ್ ಶಾ ಮಿಂಚಿನ ಸಂಚಾರ

ಕೇಂದ್ರ ಸಚಿವ ಅಮಿತ್ ಶಾ (Amit Shah) ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಶಿವಕುಮಾರ ಸ್ವಾಮೀಜಿಗಳ ಸ್ಮರಣೆ ಮಾಡಲಾಯಿತು. ಮುಂದಿನ  ಚುನಾವಣೆಯಲ್ಲಿ BJP 150  ಸ್ಥಾನ ಗೆಲ್ಲುವ ಟಾರ್ಗೆಟ್ ನ್ನು ಅಮಿತ್ ಶಾ ಕೊಟ್ಟಿದ್ದಾರೆ. ಅಮಿತ್ ಶಾ  ಭೇಟಿ ನಂತರ ರಾಜಕಾರಣ ವೇಗ ಪಡೆದುಕೊಂಡಿದೆ. ಇಡೀ ದಿನದ ಸುದ್ದಿ (News Hour) ನ್ಯೂಸ್ ಅವರ್ ನಲ್ಲಿ...

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more