News Hour:  ಬಿಜೆಪಿಗೆ 150 ಟಾರ್ಗೆಟ್ ಫಿಕ್ಸ್ ಮಾಡಿದ ಅಮಿತ್.. ಈ  ಪ್ರದೇಶಕ್ಕೆ ಮೊದಲ ಆದ್ಯತೆ!

News Hour: ಬಿಜೆಪಿಗೆ 150 ಟಾರ್ಗೆಟ್ ಫಿಕ್ಸ್ ಮಾಡಿದ ಅಮಿತ್.. ಈ  ಪ್ರದೇಶಕ್ಕೆ ಮೊದಲ ಆದ್ಯತೆ!

Published : Apr 01, 2022, 11:11 PM IST

* ಹಲಾಲ್ ಸಂಘರ್ಷ.. ಸರ್ಕಾರ ಯಾವುದೇ ಸೂಚನೆ ಕೊಟ್ಟಿಲ್ಲ
* ಸಿದ್ಧಗಂಗಾ ಮಠದಲ್ಲಿ ಸಂಭ್ರಮವೋ ಸಂಭ್ರಮ
* ಬಿಜೆಪಿ ಕೋರ್ ಕಮೀಟಿ ಸಭೆಯಲ್ಲಿ ಅಮಿತ್ ಶಾ ಕೊಟ್ಟ ಸೂಚನೆ
* 150  ಸ್ಥಾನ ಗೆಲ್ಲುವ ಟಾರ್ಗೆಟ್ 

ಬೆಂಗಳೂರು(ಏ. 01)  ಸಂಘಟನೆಗಳು ಜಿಲ್ಲಾಧಿಕಾರಿಗೆ (DC) ಮತ್ತು  ಎಸ್ ಪಿಗೆ ಮನವಿ ನೀಡುತ್ತಿರುವುದು ದೊಡ್ಡ ಸುದ್ದಿಯಾಗುತ್ತಿದೆ. ಆಹಾರ ಸ್ವ ಇಚ್ಛೆ.. ಇಂಥ ಬೆಳವಣಿಗೆ ಒಳ್ಳೆಯದಲ್ಲ ಎಂದು ಸಚಿವ ಆರ್ ಅಶೋಕ (R Ashok) ಹೇಳಿದ್ದಾರೆ.

ಕರ್ನಾಟಕದಲ್ಲಿ ಅಮಿತ್ ಶಾ ಮಿಂಚಿನ ಸಂಚಾರ

ಕೇಂದ್ರ ಸಚಿವ ಅಮಿತ್ ಶಾ (Amit Shah) ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಶಿವಕುಮಾರ ಸ್ವಾಮೀಜಿಗಳ ಸ್ಮರಣೆ ಮಾಡಲಾಯಿತು. ಮುಂದಿನ  ಚುನಾವಣೆಯಲ್ಲಿ BJP 150  ಸ್ಥಾನ ಗೆಲ್ಲುವ ಟಾರ್ಗೆಟ್ ನ್ನು ಅಮಿತ್ ಶಾ ಕೊಟ್ಟಿದ್ದಾರೆ. ಅಮಿತ್ ಶಾ  ಭೇಟಿ ನಂತರ ರಾಜಕಾರಣ ವೇಗ ಪಡೆದುಕೊಂಡಿದೆ. ಇಡೀ ದಿನದ ಸುದ್ದಿ (News Hour) ನ್ಯೂಸ್ ಅವರ್ ನಲ್ಲಿ...

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more