ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

Published : Sep 29, 2021, 11:45 PM ISTUpdated : Sep 29, 2021, 11:46 PM IST

* ದತ್ತಪೀಠದಲ್ಲಿ ಪೂಜೆ, ಸರ್ಕಾರಕ್ಕೆ ಹೈಕೋರ್ಟ್ ಚಾಟಿ
*ಪಂಜಾಬ್ ನಲ್ಲಿ ಸಿಧು ಆಟ..ಕಾಂಗ್ರೆಸ್ ಪರದಾಟ
* ಪಾಕ್ ಉಗ್ರರ ತವರು... ಕೊನೆಗೂ ಅಮೆರಿಕಕ್ಕೆ ಬುದ್ಧಿ ಬಂತು...!
* ಉಪಚುನಾವಣೆಗೂ ಮುನ್ನ ಕಾಂಗ್ರೆಸ್‌ ನಲ್ಲಿ ಬಂಡಾಯ

ಬೆಂಗಳೂರು(ಸೆ. 29)  ಚಿಕ್ಕಮಗಳೂರಿನ ದತ್ತಪೀಠದ  ಪೂಜೆಗೆ ಸಂಬಂಧಿಸಿ ಹೈಕೋರ್ಟ್ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಧರ್ಮಗಳ ನಡುವಿನ ಜಿಜ್ಞಾಸೆಯನ್ನು ವಿಮರ್ಶಿಸಿದೆ. ಸಿದ್ದರಾಮಯ್ಯನವರು ಆರ್‌ಎಸ್‌ಎಸ್‌ಗೆ ತಾಲಿಬಾನ್ ಎಂದಿರುವುದು ಬಿಜೆಪಿ ನಾಯಕರನ್ನ ಕೆರಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಅವರ ಪಂಚೆ ಹೇಳಿಕೆಗೆ ಸಿದ್ದು ಪ್ಯಾಂಟ್ ಗಟ್ಟಿಯಾಗಿ ಇಟ್ಟುಕೊಳ್ಳಿ ಎಂದು ಗುದ್ದು ಕೊಟ್ಟಿದ್ದಾರೆ. 

ಕರ್ನಾಟಕ ಬಿಜೆಪಿಗೂ ತಟ್ಟಿದ ಬಂಡಾಯದ ಬಿಸಿ

ಹಾನಗಲ್ ಹಾಗೂ ಸಿಂದಗಿಗೆ ಉಪಚುನಾವಣೆ ಘೋಷಣೆಯಾಗಿದೆ. ಈಗ ಟಿಕೆಟ್‌ಗಳ ಫೈನಲ್ ಆಗ್ಬೇಕು. ಆದ್ರೆ, ಹಾನಗಲ್ ಕಾಂಗ್ರೆಸ್‌ ಪಾಳಯದಲ್ಲಿ ಬಂಡಾಯ ಸ್ಫೋಟಗೊಂಡಿದೆ.  ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಗೆ ದೊಡ್ಡ ತಲೆನೋವು ತಂದಿದ್ದಾರೆ. ಅವರು ಗೊಂದಲದ ವರ್ತನೆಗೆ ಕಾಂಗ್ರೆಸ್ ಹೈಕಮಾಂಡ್ ಹೈರಾಣವಾಗಿದೆ. ಪಾಕಿಸ್ತಾನ ಉಗ್ರರ ತವರು ಎಂಬ ವಿಚಾರವನ್ನು ಇದೀಗ ಅಮೆರಿಕವೇ ಒಪ್ಪಿಕೊಂಡಿದೆ.  ಕೊನೆಗೂ ಅಮೆರಿಕ್ಕೆ ಅಸಲಿತನ ಗೊತ್ತಾಯಿತಾ? ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?