ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

Published : Sep 29, 2021, 11:45 PM ISTUpdated : Sep 29, 2021, 11:46 PM IST

* ದತ್ತಪೀಠದಲ್ಲಿ ಪೂಜೆ, ಸರ್ಕಾರಕ್ಕೆ ಹೈಕೋರ್ಟ್ ಚಾಟಿ
*ಪಂಜಾಬ್ ನಲ್ಲಿ ಸಿಧು ಆಟ..ಕಾಂಗ್ರೆಸ್ ಪರದಾಟ
* ಪಾಕ್ ಉಗ್ರರ ತವರು... ಕೊನೆಗೂ ಅಮೆರಿಕಕ್ಕೆ ಬುದ್ಧಿ ಬಂತು...!
* ಉಪಚುನಾವಣೆಗೂ ಮುನ್ನ ಕಾಂಗ್ರೆಸ್‌ ನಲ್ಲಿ ಬಂಡಾಯ

ಬೆಂಗಳೂರು(ಸೆ. 29)  ಚಿಕ್ಕಮಗಳೂರಿನ ದತ್ತಪೀಠದ  ಪೂಜೆಗೆ ಸಂಬಂಧಿಸಿ ಹೈಕೋರ್ಟ್ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಧರ್ಮಗಳ ನಡುವಿನ ಜಿಜ್ಞಾಸೆಯನ್ನು ವಿಮರ್ಶಿಸಿದೆ. ಸಿದ್ದರಾಮಯ್ಯನವರು ಆರ್‌ಎಸ್‌ಎಸ್‌ಗೆ ತಾಲಿಬಾನ್ ಎಂದಿರುವುದು ಬಿಜೆಪಿ ನಾಯಕರನ್ನ ಕೆರಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಅವರ ಪಂಚೆ ಹೇಳಿಕೆಗೆ ಸಿದ್ದು ಪ್ಯಾಂಟ್ ಗಟ್ಟಿಯಾಗಿ ಇಟ್ಟುಕೊಳ್ಳಿ ಎಂದು ಗುದ್ದು ಕೊಟ್ಟಿದ್ದಾರೆ. 

ಕರ್ನಾಟಕ ಬಿಜೆಪಿಗೂ ತಟ್ಟಿದ ಬಂಡಾಯದ ಬಿಸಿ

ಹಾನಗಲ್ ಹಾಗೂ ಸಿಂದಗಿಗೆ ಉಪಚುನಾವಣೆ ಘೋಷಣೆಯಾಗಿದೆ. ಈಗ ಟಿಕೆಟ್‌ಗಳ ಫೈನಲ್ ಆಗ್ಬೇಕು. ಆದ್ರೆ, ಹಾನಗಲ್ ಕಾಂಗ್ರೆಸ್‌ ಪಾಳಯದಲ್ಲಿ ಬಂಡಾಯ ಸ್ಫೋಟಗೊಂಡಿದೆ.  ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಗೆ ದೊಡ್ಡ ತಲೆನೋವು ತಂದಿದ್ದಾರೆ. ಅವರು ಗೊಂದಲದ ವರ್ತನೆಗೆ ಕಾಂಗ್ರೆಸ್ ಹೈಕಮಾಂಡ್ ಹೈರಾಣವಾಗಿದೆ. ಪಾಕಿಸ್ತಾನ ಉಗ್ರರ ತವರು ಎಂಬ ವಿಚಾರವನ್ನು ಇದೀಗ ಅಮೆರಿಕವೇ ಒಪ್ಪಿಕೊಂಡಿದೆ.  ಕೊನೆಗೂ ಅಮೆರಿಕ್ಕೆ ಅಸಲಿತನ ಗೊತ್ತಾಯಿತಾ? ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?