ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

Published : Sep 29, 2021, 11:45 PM ISTUpdated : Sep 29, 2021, 11:46 PM IST

* ದತ್ತಪೀಠದಲ್ಲಿ ಪೂಜೆ, ಸರ್ಕಾರಕ್ಕೆ ಹೈಕೋರ್ಟ್ ಚಾಟಿ
*ಪಂಜಾಬ್ ನಲ್ಲಿ ಸಿಧು ಆಟ..ಕಾಂಗ್ರೆಸ್ ಪರದಾಟ
* ಪಾಕ್ ಉಗ್ರರ ತವರು... ಕೊನೆಗೂ ಅಮೆರಿಕಕ್ಕೆ ಬುದ್ಧಿ ಬಂತು...!
* ಉಪಚುನಾವಣೆಗೂ ಮುನ್ನ ಕಾಂಗ್ರೆಸ್‌ ನಲ್ಲಿ ಬಂಡಾಯ

ಬೆಂಗಳೂರು(ಸೆ. 29)  ಚಿಕ್ಕಮಗಳೂರಿನ ದತ್ತಪೀಠದ  ಪೂಜೆಗೆ ಸಂಬಂಧಿಸಿ ಹೈಕೋರ್ಟ್ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಧರ್ಮಗಳ ನಡುವಿನ ಜಿಜ್ಞಾಸೆಯನ್ನು ವಿಮರ್ಶಿಸಿದೆ. ಸಿದ್ದರಾಮಯ್ಯನವರು ಆರ್‌ಎಸ್‌ಎಸ್‌ಗೆ ತಾಲಿಬಾನ್ ಎಂದಿರುವುದು ಬಿಜೆಪಿ ನಾಯಕರನ್ನ ಕೆರಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಅವರ ಪಂಚೆ ಹೇಳಿಕೆಗೆ ಸಿದ್ದು ಪ್ಯಾಂಟ್ ಗಟ್ಟಿಯಾಗಿ ಇಟ್ಟುಕೊಳ್ಳಿ ಎಂದು ಗುದ್ದು ಕೊಟ್ಟಿದ್ದಾರೆ. 

ಕರ್ನಾಟಕ ಬಿಜೆಪಿಗೂ ತಟ್ಟಿದ ಬಂಡಾಯದ ಬಿಸಿ

ಹಾನಗಲ್ ಹಾಗೂ ಸಿಂದಗಿಗೆ ಉಪಚುನಾವಣೆ ಘೋಷಣೆಯಾಗಿದೆ. ಈಗ ಟಿಕೆಟ್‌ಗಳ ಫೈನಲ್ ಆಗ್ಬೇಕು. ಆದ್ರೆ, ಹಾನಗಲ್ ಕಾಂಗ್ರೆಸ್‌ ಪಾಳಯದಲ್ಲಿ ಬಂಡಾಯ ಸ್ಫೋಟಗೊಂಡಿದೆ.  ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಗೆ ದೊಡ್ಡ ತಲೆನೋವು ತಂದಿದ್ದಾರೆ. ಅವರು ಗೊಂದಲದ ವರ್ತನೆಗೆ ಕಾಂಗ್ರೆಸ್ ಹೈಕಮಾಂಡ್ ಹೈರಾಣವಾಗಿದೆ. ಪಾಕಿಸ್ತಾನ ಉಗ್ರರ ತವರು ಎಂಬ ವಿಚಾರವನ್ನು ಇದೀಗ ಅಮೆರಿಕವೇ ಒಪ್ಪಿಕೊಂಡಿದೆ.  ಕೊನೆಗೂ ಅಮೆರಿಕ್ಕೆ ಅಸಲಿತನ ಗೊತ್ತಾಯಿತಾ? ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!