ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

Published : Sep 29, 2021, 11:45 PM ISTUpdated : Sep 29, 2021, 11:46 PM IST

* ದತ್ತಪೀಠದಲ್ಲಿ ಪೂಜೆ, ಸರ್ಕಾರಕ್ಕೆ ಹೈಕೋರ್ಟ್ ಚಾಟಿ
*ಪಂಜಾಬ್ ನಲ್ಲಿ ಸಿಧು ಆಟ..ಕಾಂಗ್ರೆಸ್ ಪರದಾಟ
* ಪಾಕ್ ಉಗ್ರರ ತವರು... ಕೊನೆಗೂ ಅಮೆರಿಕಕ್ಕೆ ಬುದ್ಧಿ ಬಂತು...!
* ಉಪಚುನಾವಣೆಗೂ ಮುನ್ನ ಕಾಂಗ್ರೆಸ್‌ ನಲ್ಲಿ ಬಂಡಾಯ

ಬೆಂಗಳೂರು(ಸೆ. 29)  ಚಿಕ್ಕಮಗಳೂರಿನ ದತ್ತಪೀಠದ  ಪೂಜೆಗೆ ಸಂಬಂಧಿಸಿ ಹೈಕೋರ್ಟ್ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಧರ್ಮಗಳ ನಡುವಿನ ಜಿಜ್ಞಾಸೆಯನ್ನು ವಿಮರ್ಶಿಸಿದೆ. ಸಿದ್ದರಾಮಯ್ಯನವರು ಆರ್‌ಎಸ್‌ಎಸ್‌ಗೆ ತಾಲಿಬಾನ್ ಎಂದಿರುವುದು ಬಿಜೆಪಿ ನಾಯಕರನ್ನ ಕೆರಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಅವರ ಪಂಚೆ ಹೇಳಿಕೆಗೆ ಸಿದ್ದು ಪ್ಯಾಂಟ್ ಗಟ್ಟಿಯಾಗಿ ಇಟ್ಟುಕೊಳ್ಳಿ ಎಂದು ಗುದ್ದು ಕೊಟ್ಟಿದ್ದಾರೆ. 

ಕರ್ನಾಟಕ ಬಿಜೆಪಿಗೂ ತಟ್ಟಿದ ಬಂಡಾಯದ ಬಿಸಿ

ಹಾನಗಲ್ ಹಾಗೂ ಸಿಂದಗಿಗೆ ಉಪಚುನಾವಣೆ ಘೋಷಣೆಯಾಗಿದೆ. ಈಗ ಟಿಕೆಟ್‌ಗಳ ಫೈನಲ್ ಆಗ್ಬೇಕು. ಆದ್ರೆ, ಹಾನಗಲ್ ಕಾಂಗ್ರೆಸ್‌ ಪಾಳಯದಲ್ಲಿ ಬಂಡಾಯ ಸ್ಫೋಟಗೊಂಡಿದೆ.  ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಗೆ ದೊಡ್ಡ ತಲೆನೋವು ತಂದಿದ್ದಾರೆ. ಅವರು ಗೊಂದಲದ ವರ್ತನೆಗೆ ಕಾಂಗ್ರೆಸ್ ಹೈಕಮಾಂಡ್ ಹೈರಾಣವಾಗಿದೆ. ಪಾಕಿಸ್ತಾನ ಉಗ್ರರ ತವರು ಎಂಬ ವಿಚಾರವನ್ನು ಇದೀಗ ಅಮೆರಿಕವೇ ಒಪ್ಪಿಕೊಂಡಿದೆ.  ಕೊನೆಗೂ ಅಮೆರಿಕ್ಕೆ ಅಸಲಿತನ ಗೊತ್ತಾಯಿತಾ? ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್