ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

Published : Sep 29, 2021, 11:45 PM ISTUpdated : Sep 29, 2021, 11:46 PM IST

* ದತ್ತಪೀಠದಲ್ಲಿ ಪೂಜೆ, ಸರ್ಕಾರಕ್ಕೆ ಹೈಕೋರ್ಟ್ ಚಾಟಿ
*ಪಂಜಾಬ್ ನಲ್ಲಿ ಸಿಧು ಆಟ..ಕಾಂಗ್ರೆಸ್ ಪರದಾಟ
* ಪಾಕ್ ಉಗ್ರರ ತವರು... ಕೊನೆಗೂ ಅಮೆರಿಕಕ್ಕೆ ಬುದ್ಧಿ ಬಂತು...!
* ಉಪಚುನಾವಣೆಗೂ ಮುನ್ನ ಕಾಂಗ್ರೆಸ್‌ ನಲ್ಲಿ ಬಂಡಾಯ

ಬೆಂಗಳೂರು(ಸೆ. 29)  ಚಿಕ್ಕಮಗಳೂರಿನ ದತ್ತಪೀಠದ  ಪೂಜೆಗೆ ಸಂಬಂಧಿಸಿ ಹೈಕೋರ್ಟ್ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಧರ್ಮಗಳ ನಡುವಿನ ಜಿಜ್ಞಾಸೆಯನ್ನು ವಿಮರ್ಶಿಸಿದೆ. ಸಿದ್ದರಾಮಯ್ಯನವರು ಆರ್‌ಎಸ್‌ಎಸ್‌ಗೆ ತಾಲಿಬಾನ್ ಎಂದಿರುವುದು ಬಿಜೆಪಿ ನಾಯಕರನ್ನ ಕೆರಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಅವರ ಪಂಚೆ ಹೇಳಿಕೆಗೆ ಸಿದ್ದು ಪ್ಯಾಂಟ್ ಗಟ್ಟಿಯಾಗಿ ಇಟ್ಟುಕೊಳ್ಳಿ ಎಂದು ಗುದ್ದು ಕೊಟ್ಟಿದ್ದಾರೆ. 

ಕರ್ನಾಟಕ ಬಿಜೆಪಿಗೂ ತಟ್ಟಿದ ಬಂಡಾಯದ ಬಿಸಿ

ಹಾನಗಲ್ ಹಾಗೂ ಸಿಂದಗಿಗೆ ಉಪಚುನಾವಣೆ ಘೋಷಣೆಯಾಗಿದೆ. ಈಗ ಟಿಕೆಟ್‌ಗಳ ಫೈನಲ್ ಆಗ್ಬೇಕು. ಆದ್ರೆ, ಹಾನಗಲ್ ಕಾಂಗ್ರೆಸ್‌ ಪಾಳಯದಲ್ಲಿ ಬಂಡಾಯ ಸ್ಫೋಟಗೊಂಡಿದೆ.  ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಗೆ ದೊಡ್ಡ ತಲೆನೋವು ತಂದಿದ್ದಾರೆ. ಅವರು ಗೊಂದಲದ ವರ್ತನೆಗೆ ಕಾಂಗ್ರೆಸ್ ಹೈಕಮಾಂಡ್ ಹೈರಾಣವಾಗಿದೆ. ಪಾಕಿಸ್ತಾನ ಉಗ್ರರ ತವರು ಎಂಬ ವಿಚಾರವನ್ನು ಇದೀಗ ಅಮೆರಿಕವೇ ಒಪ್ಪಿಕೊಂಡಿದೆ.  ಕೊನೆಗೂ ಅಮೆರಿಕ್ಕೆ ಅಸಲಿತನ ಗೊತ್ತಾಯಿತಾ? ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?