ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

Published : Sep 29, 2021, 11:45 PM ISTUpdated : Sep 29, 2021, 11:46 PM IST

* ದತ್ತಪೀಠದಲ್ಲಿ ಪೂಜೆ, ಸರ್ಕಾರಕ್ಕೆ ಹೈಕೋರ್ಟ್ ಚಾಟಿ
*ಪಂಜಾಬ್ ನಲ್ಲಿ ಸಿಧು ಆಟ..ಕಾಂಗ್ರೆಸ್ ಪರದಾಟ
* ಪಾಕ್ ಉಗ್ರರ ತವರು... ಕೊನೆಗೂ ಅಮೆರಿಕಕ್ಕೆ ಬುದ್ಧಿ ಬಂತು...!
* ಉಪಚುನಾವಣೆಗೂ ಮುನ್ನ ಕಾಂಗ್ರೆಸ್‌ ನಲ್ಲಿ ಬಂಡಾಯ

ಬೆಂಗಳೂರು(ಸೆ. 29)  ಚಿಕ್ಕಮಗಳೂರಿನ ದತ್ತಪೀಠದ  ಪೂಜೆಗೆ ಸಂಬಂಧಿಸಿ ಹೈಕೋರ್ಟ್ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಧರ್ಮಗಳ ನಡುವಿನ ಜಿಜ್ಞಾಸೆಯನ್ನು ವಿಮರ್ಶಿಸಿದೆ. ಸಿದ್ದರಾಮಯ್ಯನವರು ಆರ್‌ಎಸ್‌ಎಸ್‌ಗೆ ತಾಲಿಬಾನ್ ಎಂದಿರುವುದು ಬಿಜೆಪಿ ನಾಯಕರನ್ನ ಕೆರಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಅವರ ಪಂಚೆ ಹೇಳಿಕೆಗೆ ಸಿದ್ದು ಪ್ಯಾಂಟ್ ಗಟ್ಟಿಯಾಗಿ ಇಟ್ಟುಕೊಳ್ಳಿ ಎಂದು ಗುದ್ದು ಕೊಟ್ಟಿದ್ದಾರೆ. 

ಕರ್ನಾಟಕ ಬಿಜೆಪಿಗೂ ತಟ್ಟಿದ ಬಂಡಾಯದ ಬಿಸಿ

ಹಾನಗಲ್ ಹಾಗೂ ಸಿಂದಗಿಗೆ ಉಪಚುನಾವಣೆ ಘೋಷಣೆಯಾಗಿದೆ. ಈಗ ಟಿಕೆಟ್‌ಗಳ ಫೈನಲ್ ಆಗ್ಬೇಕು. ಆದ್ರೆ, ಹಾನಗಲ್ ಕಾಂಗ್ರೆಸ್‌ ಪಾಳಯದಲ್ಲಿ ಬಂಡಾಯ ಸ್ಫೋಟಗೊಂಡಿದೆ.  ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಗೆ ದೊಡ್ಡ ತಲೆನೋವು ತಂದಿದ್ದಾರೆ. ಅವರು ಗೊಂದಲದ ವರ್ತನೆಗೆ ಕಾಂಗ್ರೆಸ್ ಹೈಕಮಾಂಡ್ ಹೈರಾಣವಾಗಿದೆ. ಪಾಕಿಸ್ತಾನ ಉಗ್ರರ ತವರು ಎಂಬ ವಿಚಾರವನ್ನು ಇದೀಗ ಅಮೆರಿಕವೇ ಒಪ್ಪಿಕೊಂಡಿದೆ.  ಕೊನೆಗೂ ಅಮೆರಿಕ್ಕೆ ಅಸಲಿತನ ಗೊತ್ತಾಯಿತಾ? ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?