ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

ದತ್ತಪೀಠದಲ್ಲಿ ಏನಾಗ್ತಿದೆ?  ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ

Published : Sep 29, 2021, 11:45 PM ISTUpdated : Sep 29, 2021, 11:46 PM IST

* ದತ್ತಪೀಠದಲ್ಲಿ ಪೂಜೆ, ಸರ್ಕಾರಕ್ಕೆ ಹೈಕೋರ್ಟ್ ಚಾಟಿ
*ಪಂಜಾಬ್ ನಲ್ಲಿ ಸಿಧು ಆಟ..ಕಾಂಗ್ರೆಸ್ ಪರದಾಟ
* ಪಾಕ್ ಉಗ್ರರ ತವರು... ಕೊನೆಗೂ ಅಮೆರಿಕಕ್ಕೆ ಬುದ್ಧಿ ಬಂತು...!
* ಉಪಚುನಾವಣೆಗೂ ಮುನ್ನ ಕಾಂಗ್ರೆಸ್‌ ನಲ್ಲಿ ಬಂಡಾಯ

ಬೆಂಗಳೂರು(ಸೆ. 29)  ಚಿಕ್ಕಮಗಳೂರಿನ ದತ್ತಪೀಠದ  ಪೂಜೆಗೆ ಸಂಬಂಧಿಸಿ ಹೈಕೋರ್ಟ್ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಧರ್ಮಗಳ ನಡುವಿನ ಜಿಜ್ಞಾಸೆಯನ್ನು ವಿಮರ್ಶಿಸಿದೆ. ಸಿದ್ದರಾಮಯ್ಯನವರು ಆರ್‌ಎಸ್‌ಎಸ್‌ಗೆ ತಾಲಿಬಾನ್ ಎಂದಿರುವುದು ಬಿಜೆಪಿ ನಾಯಕರನ್ನ ಕೆರಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಅವರ ಪಂಚೆ ಹೇಳಿಕೆಗೆ ಸಿದ್ದು ಪ್ಯಾಂಟ್ ಗಟ್ಟಿಯಾಗಿ ಇಟ್ಟುಕೊಳ್ಳಿ ಎಂದು ಗುದ್ದು ಕೊಟ್ಟಿದ್ದಾರೆ. 

ಕರ್ನಾಟಕ ಬಿಜೆಪಿಗೂ ತಟ್ಟಿದ ಬಂಡಾಯದ ಬಿಸಿ

ಹಾನಗಲ್ ಹಾಗೂ ಸಿಂದಗಿಗೆ ಉಪಚುನಾವಣೆ ಘೋಷಣೆಯಾಗಿದೆ. ಈಗ ಟಿಕೆಟ್‌ಗಳ ಫೈನಲ್ ಆಗ್ಬೇಕು. ಆದ್ರೆ, ಹಾನಗಲ್ ಕಾಂಗ್ರೆಸ್‌ ಪಾಳಯದಲ್ಲಿ ಬಂಡಾಯ ಸ್ಫೋಟಗೊಂಡಿದೆ.  ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಗೆ ದೊಡ್ಡ ತಲೆನೋವು ತಂದಿದ್ದಾರೆ. ಅವರು ಗೊಂದಲದ ವರ್ತನೆಗೆ ಕಾಂಗ್ರೆಸ್ ಹೈಕಮಾಂಡ್ ಹೈರಾಣವಾಗಿದೆ. ಪಾಕಿಸ್ತಾನ ಉಗ್ರರ ತವರು ಎಂಬ ವಿಚಾರವನ್ನು ಇದೀಗ ಅಮೆರಿಕವೇ ಒಪ್ಪಿಕೊಂಡಿದೆ.  ಕೊನೆಗೂ ಅಮೆರಿಕ್ಕೆ ಅಸಲಿತನ ಗೊತ್ತಾಯಿತಾ? ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?