News Hour:  ಆಜಾನ್ ಮೈಕ್ ಶಬ್ದ ನಿಯಂತ್ರಿಸಲು ಕ್ರಮ ಖಚಿತ, ಹಿಂದು, ಮುಸ್ಲಿಮರಿಗೆ ಖಡಕ್ ಸಂದೇಶ!

News Hour:  ಆಜಾನ್ ಮೈಕ್ ಶಬ್ದ ನಿಯಂತ್ರಿಸಲು ಕ್ರಮ ಖಚಿತ, ಹಿಂದು, ಮುಸ್ಲಿಮರಿಗೆ ಖಡಕ್ ಸಂದೇಶ!

Published : Apr 05, 2022, 11:55 PM IST

* ಅಷ್ಟಕ್ಕೂ ಆಜಾನ್ ಬಗ್ಗೆ ಇರುವ ನಿಯಮವೇನು?
*ಆದೇಶ ಪಾಲನೆ ಮಾಡದಿದ್ದರೆ ಅದು ನ್ಯಾಯಾಂಗ ನಿಂದನೆ
* ಆಜಾನ್ ಬ್ಯಾನ್ ಮತ್ತು ನಾಯಕರ ನಡುವೆ ಹೋರಾಟ
*ಆಜಾನ್ ಬ್ಯಾನ್... ಬಿಜೆಪಿ ವರ್ಸಸ್ ಜೆಡಿಎಸ್ 

ಬೆಂಗಳೂರು(ಏ. 05) ಸದ್ಯಕ್ಕೆ ಬಹುದೊಡ್ಡ ಚರ್ಚೆ ವಿಷಯ ಎಂದರೆ ಅದು ಅಜಾನ್ (Azaan)  ಲೌಡ್ ಸ್ಫೀಕರ್ (Loudspeaker) ಬ್ಯಾನ್.   ಧ್ವನಿವರ್ಧಕ ಬ್ಯಾನ್ ಬಗ್ಗೆ ಚರ್ಚೆ ಜೋರಾಗಿದೆ. ಹಾಗಾದರೆ ಅಷ್ಟಕ್ಕೂ ಸುಪ್ರೀಂ ಕೋರ್ಟ್ ಹೇಳಿರುವ ನಿಯಮಳು ಏನು?

ಇಷ್ಟೆಲ್ಲ ಆಗುತ್ತಿದ್ದರೂ ಡಿಕೆಶಿ ಎಚ್ಚರಿಕೆ ನಡೆ

ಒಂದೇ ಒಂದು ಮಸೀದಿ ಸಹ ಪರವಾನಗಿ ತೆಗೆದುಕೊಂಡು ಧ್ವನಿವರ್ಧಕ ಅಳವಡಿಕೆ ಮಾಡಿಲ್ಲ. ಮೊದಲು ಕಾನೂನು ಪಾಲನೆ ಮಾಡಬೇಕು ಎಂದು ಶ್ರೀರಾಮಸೇನೆ ಒತ್ತಾಯಿಸಿದೆ.   ಆಜಾನ್ ಬ್ಯಾನ್ ಎಲ್ಲಿಂದ ಎಲ್ಲಿಗೋ ವಿಚಾರಗಳನ್ನು ತೆಗೆದುಕೊಂಡು ಹೋಗುತ್ತಿದೆ. ಕುಮಾರಸ್ವಾಮಿ ಮತ್ತು ಬಸವರಾಜ್ ಬೊಮ್ಮಾಯಿ (Basavaraj Bommai) ನಡುವೆ ವಾಕ್ ಸಮರವೇ ನಡೆದಿದೆ. ಕುಮಾರಸ್ವಾಮಿ (HD Kumaraswamy) ಮತ್ತು ಬಿಜೆಪಿ (BJP) ನಾಯಕರ ನಡುವೆ ವಾಕ್ ಸಮರವೇ ನಡೆದು ಹೋಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 


 

 

 


 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more