News Hour:  ಆಜಾನ್ ಮೈಕ್ ಶಬ್ದ ನಿಯಂತ್ರಿಸಲು ಕ್ರಮ ಖಚಿತ, ಹಿಂದು, ಮುಸ್ಲಿಮರಿಗೆ ಖಡಕ್ ಸಂದೇಶ!

News Hour:  ಆಜಾನ್ ಮೈಕ್ ಶಬ್ದ ನಿಯಂತ್ರಿಸಲು ಕ್ರಮ ಖಚಿತ, ಹಿಂದು, ಮುಸ್ಲಿಮರಿಗೆ ಖಡಕ್ ಸಂದೇಶ!

Published : Apr 05, 2022, 11:55 PM IST

* ಅಷ್ಟಕ್ಕೂ ಆಜಾನ್ ಬಗ್ಗೆ ಇರುವ ನಿಯಮವೇನು?
*ಆದೇಶ ಪಾಲನೆ ಮಾಡದಿದ್ದರೆ ಅದು ನ್ಯಾಯಾಂಗ ನಿಂದನೆ
* ಆಜಾನ್ ಬ್ಯಾನ್ ಮತ್ತು ನಾಯಕರ ನಡುವೆ ಹೋರಾಟ
*ಆಜಾನ್ ಬ್ಯಾನ್... ಬಿಜೆಪಿ ವರ್ಸಸ್ ಜೆಡಿಎಸ್ 

ಬೆಂಗಳೂರು(ಏ. 05) ಸದ್ಯಕ್ಕೆ ಬಹುದೊಡ್ಡ ಚರ್ಚೆ ವಿಷಯ ಎಂದರೆ ಅದು ಅಜಾನ್ (Azaan)  ಲೌಡ್ ಸ್ಫೀಕರ್ (Loudspeaker) ಬ್ಯಾನ್.   ಧ್ವನಿವರ್ಧಕ ಬ್ಯಾನ್ ಬಗ್ಗೆ ಚರ್ಚೆ ಜೋರಾಗಿದೆ. ಹಾಗಾದರೆ ಅಷ್ಟಕ್ಕೂ ಸುಪ್ರೀಂ ಕೋರ್ಟ್ ಹೇಳಿರುವ ನಿಯಮಳು ಏನು?

ಇಷ್ಟೆಲ್ಲ ಆಗುತ್ತಿದ್ದರೂ ಡಿಕೆಶಿ ಎಚ್ಚರಿಕೆ ನಡೆ

ಒಂದೇ ಒಂದು ಮಸೀದಿ ಸಹ ಪರವಾನಗಿ ತೆಗೆದುಕೊಂಡು ಧ್ವನಿವರ್ಧಕ ಅಳವಡಿಕೆ ಮಾಡಿಲ್ಲ. ಮೊದಲು ಕಾನೂನು ಪಾಲನೆ ಮಾಡಬೇಕು ಎಂದು ಶ್ರೀರಾಮಸೇನೆ ಒತ್ತಾಯಿಸಿದೆ.   ಆಜಾನ್ ಬ್ಯಾನ್ ಎಲ್ಲಿಂದ ಎಲ್ಲಿಗೋ ವಿಚಾರಗಳನ್ನು ತೆಗೆದುಕೊಂಡು ಹೋಗುತ್ತಿದೆ. ಕುಮಾರಸ್ವಾಮಿ ಮತ್ತು ಬಸವರಾಜ್ ಬೊಮ್ಮಾಯಿ (Basavaraj Bommai) ನಡುವೆ ವಾಕ್ ಸಮರವೇ ನಡೆದಿದೆ. ಕುಮಾರಸ್ವಾಮಿ (HD Kumaraswamy) ಮತ್ತು ಬಿಜೆಪಿ (BJP) ನಾಯಕರ ನಡುವೆ ವಾಕ್ ಸಮರವೇ ನಡೆದು ಹೋಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 


 

 

 


 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more