News Hour:  ಆಜಾನ್ ಮೈಕ್ ಶಬ್ದ ನಿಯಂತ್ರಿಸಲು ಕ್ರಮ ಖಚಿತ, ಹಿಂದು, ಮುಸ್ಲಿಮರಿಗೆ ಖಡಕ್ ಸಂದೇಶ!

News Hour:  ಆಜಾನ್ ಮೈಕ್ ಶಬ್ದ ನಿಯಂತ್ರಿಸಲು ಕ್ರಮ ಖಚಿತ, ಹಿಂದು, ಮುಸ್ಲಿಮರಿಗೆ ಖಡಕ್ ಸಂದೇಶ!

Published : Apr 05, 2022, 11:55 PM IST

* ಅಷ್ಟಕ್ಕೂ ಆಜಾನ್ ಬಗ್ಗೆ ಇರುವ ನಿಯಮವೇನು?
*ಆದೇಶ ಪಾಲನೆ ಮಾಡದಿದ್ದರೆ ಅದು ನ್ಯಾಯಾಂಗ ನಿಂದನೆ
* ಆಜಾನ್ ಬ್ಯಾನ್ ಮತ್ತು ನಾಯಕರ ನಡುವೆ ಹೋರಾಟ
*ಆಜಾನ್ ಬ್ಯಾನ್... ಬಿಜೆಪಿ ವರ್ಸಸ್ ಜೆಡಿಎಸ್ 

ಬೆಂಗಳೂರು(ಏ. 05) ಸದ್ಯಕ್ಕೆ ಬಹುದೊಡ್ಡ ಚರ್ಚೆ ವಿಷಯ ಎಂದರೆ ಅದು ಅಜಾನ್ (Azaan)  ಲೌಡ್ ಸ್ಫೀಕರ್ (Loudspeaker) ಬ್ಯಾನ್.   ಧ್ವನಿವರ್ಧಕ ಬ್ಯಾನ್ ಬಗ್ಗೆ ಚರ್ಚೆ ಜೋರಾಗಿದೆ. ಹಾಗಾದರೆ ಅಷ್ಟಕ್ಕೂ ಸುಪ್ರೀಂ ಕೋರ್ಟ್ ಹೇಳಿರುವ ನಿಯಮಳು ಏನು?

ಇಷ್ಟೆಲ್ಲ ಆಗುತ್ತಿದ್ದರೂ ಡಿಕೆಶಿ ಎಚ್ಚರಿಕೆ ನಡೆ

ಒಂದೇ ಒಂದು ಮಸೀದಿ ಸಹ ಪರವಾನಗಿ ತೆಗೆದುಕೊಂಡು ಧ್ವನಿವರ್ಧಕ ಅಳವಡಿಕೆ ಮಾಡಿಲ್ಲ. ಮೊದಲು ಕಾನೂನು ಪಾಲನೆ ಮಾಡಬೇಕು ಎಂದು ಶ್ರೀರಾಮಸೇನೆ ಒತ್ತಾಯಿಸಿದೆ.   ಆಜಾನ್ ಬ್ಯಾನ್ ಎಲ್ಲಿಂದ ಎಲ್ಲಿಗೋ ವಿಚಾರಗಳನ್ನು ತೆಗೆದುಕೊಂಡು ಹೋಗುತ್ತಿದೆ. ಕುಮಾರಸ್ವಾಮಿ ಮತ್ತು ಬಸವರಾಜ್ ಬೊಮ್ಮಾಯಿ (Basavaraj Bommai) ನಡುವೆ ವಾಕ್ ಸಮರವೇ ನಡೆದಿದೆ. ಕುಮಾರಸ್ವಾಮಿ (HD Kumaraswamy) ಮತ್ತು ಬಿಜೆಪಿ (BJP) ನಾಯಕರ ನಡುವೆ ವಾಕ್ ಸಮರವೇ ನಡೆದು ಹೋಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 


 

 

 


 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more