News Hour:  ಆಜಾನ್ ಮೈಕ್ ಶಬ್ದ ನಿಯಂತ್ರಿಸಲು ಕ್ರಮ ಖಚಿತ, ಹಿಂದು, ಮುಸ್ಲಿಮರಿಗೆ ಖಡಕ್ ಸಂದೇಶ!

News Hour:  ಆಜಾನ್ ಮೈಕ್ ಶಬ್ದ ನಿಯಂತ್ರಿಸಲು ಕ್ರಮ ಖಚಿತ, ಹಿಂದು, ಮುಸ್ಲಿಮರಿಗೆ ಖಡಕ್ ಸಂದೇಶ!

Published : Apr 05, 2022, 11:55 PM IST

* ಅಷ್ಟಕ್ಕೂ ಆಜಾನ್ ಬಗ್ಗೆ ಇರುವ ನಿಯಮವೇನು?
*ಆದೇಶ ಪಾಲನೆ ಮಾಡದಿದ್ದರೆ ಅದು ನ್ಯಾಯಾಂಗ ನಿಂದನೆ
* ಆಜಾನ್ ಬ್ಯಾನ್ ಮತ್ತು ನಾಯಕರ ನಡುವೆ ಹೋರಾಟ
*ಆಜಾನ್ ಬ್ಯಾನ್... ಬಿಜೆಪಿ ವರ್ಸಸ್ ಜೆಡಿಎಸ್ 

ಬೆಂಗಳೂರು(ಏ. 05) ಸದ್ಯಕ್ಕೆ ಬಹುದೊಡ್ಡ ಚರ್ಚೆ ವಿಷಯ ಎಂದರೆ ಅದು ಅಜಾನ್ (Azaan)  ಲೌಡ್ ಸ್ಫೀಕರ್ (Loudspeaker) ಬ್ಯಾನ್.   ಧ್ವನಿವರ್ಧಕ ಬ್ಯಾನ್ ಬಗ್ಗೆ ಚರ್ಚೆ ಜೋರಾಗಿದೆ. ಹಾಗಾದರೆ ಅಷ್ಟಕ್ಕೂ ಸುಪ್ರೀಂ ಕೋರ್ಟ್ ಹೇಳಿರುವ ನಿಯಮಳು ಏನು?

ಇಷ್ಟೆಲ್ಲ ಆಗುತ್ತಿದ್ದರೂ ಡಿಕೆಶಿ ಎಚ್ಚರಿಕೆ ನಡೆ

ಒಂದೇ ಒಂದು ಮಸೀದಿ ಸಹ ಪರವಾನಗಿ ತೆಗೆದುಕೊಂಡು ಧ್ವನಿವರ್ಧಕ ಅಳವಡಿಕೆ ಮಾಡಿಲ್ಲ. ಮೊದಲು ಕಾನೂನು ಪಾಲನೆ ಮಾಡಬೇಕು ಎಂದು ಶ್ರೀರಾಮಸೇನೆ ಒತ್ತಾಯಿಸಿದೆ.   ಆಜಾನ್ ಬ್ಯಾನ್ ಎಲ್ಲಿಂದ ಎಲ್ಲಿಗೋ ವಿಚಾರಗಳನ್ನು ತೆಗೆದುಕೊಂಡು ಹೋಗುತ್ತಿದೆ. ಕುಮಾರಸ್ವಾಮಿ ಮತ್ತು ಬಸವರಾಜ್ ಬೊಮ್ಮಾಯಿ (Basavaraj Bommai) ನಡುವೆ ವಾಕ್ ಸಮರವೇ ನಡೆದಿದೆ. ಕುಮಾರಸ್ವಾಮಿ (HD Kumaraswamy) ಮತ್ತು ಬಿಜೆಪಿ (BJP) ನಾಯಕರ ನಡುವೆ ವಾಕ್ ಸಮರವೇ ನಡೆದು ಹೋಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 


 

 

 


 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more