NewsHour; ಬಿಡದ ಬಿಟ್ ಕಾಯಿನ್ ಭೂತ, ಜನವರಿಯಲ್ಲೇ ಶ್ರೀಕಿ ಹೇಳಿದ್ದ ಕಟು ಸತ್ಯ!

NewsHour; ಬಿಡದ ಬಿಟ್ ಕಾಯಿನ್ ಭೂತ, ಜನವರಿಯಲ್ಲೇ ಶ್ರೀಕಿ ಹೇಳಿದ್ದ ಕಟು ಸತ್ಯ!

Published : Nov 13, 2021, 12:03 AM IST

* ಬಿಟ್‌ಕಾಯಿನ್ ಹಗರಣಕ್ಕೆ ಬಿಗ್ ಟ್ವಿಸ್ಟ್,  IPS ಅಧಿಕಾರಿಯ ಆಡಿಯೋದಲ್ಲಿ ದೊಡ್ಡವರ ಹೆಸರು!
* ಕರ್ನಾಟಕ ಸರ್ಕಾರಕ್ಕೆ ಖರ್ಗೆ ಬಿಟ್ ಕಾಯಿನ್ ಪಂಚ ಪ್ರಶ್ನೆ 
* ಬಿಟ್ ಕಾಯಿನ್ ಬಿಟ್ಟಾಕಿ ಅಂದ್ರೇನು? ತನಿಖೆನೇ ಮಾಡಲ್ವಾ!
* ಬಿಜೆಪಿ ಮೇಲೆ ಸಿದ್ದರಾಮಯ್ಯ ಟ್ವೀಟ್ ಸಮರ

ಬೆಂಗಳೂರು(ನ. 12)  ರಾಜ್ಯದಲ್ಲಿ(Karnataka) ಬಿಟ್‌ಕಾಯಿನ್ (Bitcoin scam) ಹಗರಣ ಭಾರಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ (congress) ಸತತ ಸುದ್ದಿಗೋಷ್ಠಿ ಮೂಲಕ ಗಂಭೀರ ಆರೋಪ ಮಾಡುತ್ತಿದೆ. ಇತ್ತ ಬಿಜೆಪಿ ದಾಖಲೆ ಕೊಡಿ ಎಂದು ಹೇಳುತ್ತಿದೆ. ಇದರ ನಡುವೆ ಹಗರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಆಡಿಯೋ ಲೀಕ್ ಆಗಿದ್ದು ದೊಡ್ಡವರ ಹೆಸರಿನ ವಾಸನೆ ಬಂದಿದೆ.

 ಅಷ್ಟಕ್ಕೂ ಈ ಬಿಟ್ ಕಾಯಿನ್ ಅಂದ್ರೆ ಏನು? 'ಬುದ್ಧಿವಂತ'  ಶ್ರೀಕಿಯ ಇತಿಹಾಸ

ಬಿಟ್ ಕಾಯಿನ್  ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai)ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ(Priyank Kharge) ಪ್ರಶ್ನೆಗಳ ಸರಮಾಲೆಯನ್ನೇ ಮುಂದೆ ಇಟ್ಟಿದ್ದಾರೆ. ಬಿಟ್ ಕಾಯಿನ್  ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸರಮಾಲೆಯನ್ನೇ ಮುಂದೆ ಇಟ್ಟಿದ್ದಾರೆ. ಶ್ರೀಕಿ ಯ ವಿಚಾರಣೆ ಹೇಗೆ ನಡೆದಿದೆ? ಎಂದು ಕೇಳಿದ್ದಾರೆ.ಬಿಜೆಪಿಯವರ ಪಾತ್ರವಿದೆ ಎಂದು ಕೈ ಪಾರ್ಟಿ ನಾಯಕರು ಹೇಳುತ್ತಿದ್ದರೆ ಇನ್ನೊಂದು ಕಡೆ ಬಿಜೆಪಿ ಕಾಂಗ್ರೆಸ್ ನಾಯಕರೇ ಇದರ ಮೂಲ ಎಂದಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more