NewsHour; ಬಿಡದ ಬಿಟ್ ಕಾಯಿನ್ ಭೂತ, ಜನವರಿಯಲ್ಲೇ ಶ್ರೀಕಿ ಹೇಳಿದ್ದ ಕಟು ಸತ್ಯ!

NewsHour; ಬಿಡದ ಬಿಟ್ ಕಾಯಿನ್ ಭೂತ, ಜನವರಿಯಲ್ಲೇ ಶ್ರೀಕಿ ಹೇಳಿದ್ದ ಕಟು ಸತ್ಯ!

Published : Nov 13, 2021, 12:03 AM IST

* ಬಿಟ್‌ಕಾಯಿನ್ ಹಗರಣಕ್ಕೆ ಬಿಗ್ ಟ್ವಿಸ್ಟ್,  IPS ಅಧಿಕಾರಿಯ ಆಡಿಯೋದಲ್ಲಿ ದೊಡ್ಡವರ ಹೆಸರು!
* ಕರ್ನಾಟಕ ಸರ್ಕಾರಕ್ಕೆ ಖರ್ಗೆ ಬಿಟ್ ಕಾಯಿನ್ ಪಂಚ ಪ್ರಶ್ನೆ 
* ಬಿಟ್ ಕಾಯಿನ್ ಬಿಟ್ಟಾಕಿ ಅಂದ್ರೇನು? ತನಿಖೆನೇ ಮಾಡಲ್ವಾ!
* ಬಿಜೆಪಿ ಮೇಲೆ ಸಿದ್ದರಾಮಯ್ಯ ಟ್ವೀಟ್ ಸಮರ

ಬೆಂಗಳೂರು(ನ. 12)  ರಾಜ್ಯದಲ್ಲಿ(Karnataka) ಬಿಟ್‌ಕಾಯಿನ್ (Bitcoin scam) ಹಗರಣ ಭಾರಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ (congress) ಸತತ ಸುದ್ದಿಗೋಷ್ಠಿ ಮೂಲಕ ಗಂಭೀರ ಆರೋಪ ಮಾಡುತ್ತಿದೆ. ಇತ್ತ ಬಿಜೆಪಿ ದಾಖಲೆ ಕೊಡಿ ಎಂದು ಹೇಳುತ್ತಿದೆ. ಇದರ ನಡುವೆ ಹಗರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಆಡಿಯೋ ಲೀಕ್ ಆಗಿದ್ದು ದೊಡ್ಡವರ ಹೆಸರಿನ ವಾಸನೆ ಬಂದಿದೆ.

 ಅಷ್ಟಕ್ಕೂ ಈ ಬಿಟ್ ಕಾಯಿನ್ ಅಂದ್ರೆ ಏನು? 'ಬುದ್ಧಿವಂತ'  ಶ್ರೀಕಿಯ ಇತಿಹಾಸ

ಬಿಟ್ ಕಾಯಿನ್  ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai)ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ(Priyank Kharge) ಪ್ರಶ್ನೆಗಳ ಸರಮಾಲೆಯನ್ನೇ ಮುಂದೆ ಇಟ್ಟಿದ್ದಾರೆ. ಬಿಟ್ ಕಾಯಿನ್  ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸರಮಾಲೆಯನ್ನೇ ಮುಂದೆ ಇಟ್ಟಿದ್ದಾರೆ. ಶ್ರೀಕಿ ಯ ವಿಚಾರಣೆ ಹೇಗೆ ನಡೆದಿದೆ? ಎಂದು ಕೇಳಿದ್ದಾರೆ.ಬಿಜೆಪಿಯವರ ಪಾತ್ರವಿದೆ ಎಂದು ಕೈ ಪಾರ್ಟಿ ನಾಯಕರು ಹೇಳುತ್ತಿದ್ದರೆ ಇನ್ನೊಂದು ಕಡೆ ಬಿಜೆಪಿ ಕಾಂಗ್ರೆಸ್ ನಾಯಕರೇ ಇದರ ಮೂಲ ಎಂದಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more