NewsHour; ಬಿಡದ ಬಿಟ್ ಕಾಯಿನ್ ಭೂತ, ಜನವರಿಯಲ್ಲೇ ಶ್ರೀಕಿ ಹೇಳಿದ್ದ ಕಟು ಸತ್ಯ!

NewsHour; ಬಿಡದ ಬಿಟ್ ಕಾಯಿನ್ ಭೂತ, ಜನವರಿಯಲ್ಲೇ ಶ್ರೀಕಿ ಹೇಳಿದ್ದ ಕಟು ಸತ್ಯ!

Published : Nov 13, 2021, 12:03 AM IST

* ಬಿಟ್‌ಕಾಯಿನ್ ಹಗರಣಕ್ಕೆ ಬಿಗ್ ಟ್ವಿಸ್ಟ್,  IPS ಅಧಿಕಾರಿಯ ಆಡಿಯೋದಲ್ಲಿ ದೊಡ್ಡವರ ಹೆಸರು!
* ಕರ್ನಾಟಕ ಸರ್ಕಾರಕ್ಕೆ ಖರ್ಗೆ ಬಿಟ್ ಕಾಯಿನ್ ಪಂಚ ಪ್ರಶ್ನೆ 
* ಬಿಟ್ ಕಾಯಿನ್ ಬಿಟ್ಟಾಕಿ ಅಂದ್ರೇನು? ತನಿಖೆನೇ ಮಾಡಲ್ವಾ!
* ಬಿಜೆಪಿ ಮೇಲೆ ಸಿದ್ದರಾಮಯ್ಯ ಟ್ವೀಟ್ ಸಮರ

ಬೆಂಗಳೂರು(ನ. 12)  ರಾಜ್ಯದಲ್ಲಿ(Karnataka) ಬಿಟ್‌ಕಾಯಿನ್ (Bitcoin scam) ಹಗರಣ ಭಾರಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ (congress) ಸತತ ಸುದ್ದಿಗೋಷ್ಠಿ ಮೂಲಕ ಗಂಭೀರ ಆರೋಪ ಮಾಡುತ್ತಿದೆ. ಇತ್ತ ಬಿಜೆಪಿ ದಾಖಲೆ ಕೊಡಿ ಎಂದು ಹೇಳುತ್ತಿದೆ. ಇದರ ನಡುವೆ ಹಗರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಆಡಿಯೋ ಲೀಕ್ ಆಗಿದ್ದು ದೊಡ್ಡವರ ಹೆಸರಿನ ವಾಸನೆ ಬಂದಿದೆ.

 ಅಷ್ಟಕ್ಕೂ ಈ ಬಿಟ್ ಕಾಯಿನ್ ಅಂದ್ರೆ ಏನು? 'ಬುದ್ಧಿವಂತ'  ಶ್ರೀಕಿಯ ಇತಿಹಾಸ

ಬಿಟ್ ಕಾಯಿನ್  ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai)ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ(Priyank Kharge) ಪ್ರಶ್ನೆಗಳ ಸರಮಾಲೆಯನ್ನೇ ಮುಂದೆ ಇಟ್ಟಿದ್ದಾರೆ. ಬಿಟ್ ಕಾಯಿನ್  ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸರಮಾಲೆಯನ್ನೇ ಮುಂದೆ ಇಟ್ಟಿದ್ದಾರೆ. ಶ್ರೀಕಿ ಯ ವಿಚಾರಣೆ ಹೇಗೆ ನಡೆದಿದೆ? ಎಂದು ಕೇಳಿದ್ದಾರೆ.ಬಿಜೆಪಿಯವರ ಪಾತ್ರವಿದೆ ಎಂದು ಕೈ ಪಾರ್ಟಿ ನಾಯಕರು ಹೇಳುತ್ತಿದ್ದರೆ ಇನ್ನೊಂದು ಕಡೆ ಬಿಜೆಪಿ ಕಾಂಗ್ರೆಸ್ ನಾಯಕರೇ ಇದರ ಮೂಲ ಎಂದಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more