News Hour: ಸಿಟಿ ರವಿ ಹೇಳಿದ ರೊಟ್ಟಿ ಜಾರಿ ತುಪ್ಪದ ಮೇಲೆ ಬಿದ್ದಿರುವ ಕೈ ಕತೆ!

News Hour: ಸಿಟಿ ರವಿ ಹೇಳಿದ ರೊಟ್ಟಿ ಜಾರಿ ತುಪ್ಪದ ಮೇಲೆ ಬಿದ್ದಿರುವ ಕೈ ಕತೆ!

Published : Mar 14, 2022, 11:55 PM IST

* ಸೋನಿಯಾ ಗಾಂಧಿ ಅಧ್ಯಕ್ಷರಾಗಿದ್ದರೆ ನಮಗೆ ಒಳ್ಳೆಯದು!
* ವಿಜಯೇಂದ್ರ ಸಂಪುಟಕ್ಕೆ ಬರ್ತಾರಾ? ಅವರೇ ಕೊಟ್ರು ಸ್ಪಷ್ಟನೆ
* ಸಿಪಿವೈ ವರ್ಸಸ್ ಎಚ್‌ಡಿಕೆ... ರಾಸಲೀಲೆ ರಾದ್ದಾಂತ !
*ಹತ್ತೊಂಭತ್ತನೇ ದಿನಕ್ಕೆ ಕಾಲಿಟ್ಟ ಯುದ್ಧ

ಬೆಂಗಳೂರು(ಮಾ. 14)  ಸಿಟಿ ರವಿ ರಾಜಕಾರಣದ (Karnataka Politiucs)  ವಿಚಾರ ಮಾತನಾಡಿದ್ದಾರೆ. ಅಸಮರ್ಥರಿದ್ದರೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ರವಿ (CT Ravi) ಹೇಳಿದ್ದಾರೆ. ನಾನು ಸಂಪುಟಕ್ಕೆ ಬರುವ ವಿಚಾರ ಸತ್ಯಕ್ಕೆ ದೂರವಾಗಿದ್ದು.. ನಾನು ಪಕ್ಷ ಸಂಘಟನೆ  ವಿಚಾರದಲ್ಲಿ ಕಾರ್ಯನಿರತನಾಗಿರುತ್ತೇನೆ ಎಂದು ತಿಳಿಸಿದರು .

ಸಿಪಿ ಯೋಗೇಶ್ವರ ಮತ್ತು ಎಚ್‌ಡಿ ಕುಮಾರಸ್ವಾಮಿ ಏಕವಚನದಲ್ಲಿ ಕಿತ್ತಾಡಿಕೊಂಡಿದ್ದಾರೆ. ಜನರನ್ನು ಯಾಮಾರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಅಖಾಡಕ್ಕೆ ಬನ್ನಿ ಎಂದು ಸವಾಲು ಎಸೆದಿದ್ದಾರೆ.  ರಷ್ಯಾ ಮತ್ತು ಉಕ್ರೇನ್ ನಡುವಣ ಸಮರ(Russia Ukraine War )  ಮುಂದುವರಿದೇ ಇದೆ.  ಈ ನಡುವೆ ಅಮೆರಿಕ ತನ್ನ ದೇಶದ ನಾಗರಿಕರು ಅಲ್ಲಿಂದ ಹೊರಕ್ಕೆ ಬರುವಂತೆ ಕೇಳಿಕೊಂಡಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more