News Hour: ಸಿಟಿ ರವಿ ಹೇಳಿದ ರೊಟ್ಟಿ ಜಾರಿ ತುಪ್ಪದ ಮೇಲೆ ಬಿದ್ದಿರುವ ಕೈ ಕತೆ!

News Hour: ಸಿಟಿ ರವಿ ಹೇಳಿದ ರೊಟ್ಟಿ ಜಾರಿ ತುಪ್ಪದ ಮೇಲೆ ಬಿದ್ದಿರುವ ಕೈ ಕತೆ!

Published : Mar 14, 2022, 11:55 PM IST

* ಸೋನಿಯಾ ಗಾಂಧಿ ಅಧ್ಯಕ್ಷರಾಗಿದ್ದರೆ ನಮಗೆ ಒಳ್ಳೆಯದು!
* ವಿಜಯೇಂದ್ರ ಸಂಪುಟಕ್ಕೆ ಬರ್ತಾರಾ? ಅವರೇ ಕೊಟ್ರು ಸ್ಪಷ್ಟನೆ
* ಸಿಪಿವೈ ವರ್ಸಸ್ ಎಚ್‌ಡಿಕೆ... ರಾಸಲೀಲೆ ರಾದ್ದಾಂತ !
*ಹತ್ತೊಂಭತ್ತನೇ ದಿನಕ್ಕೆ ಕಾಲಿಟ್ಟ ಯುದ್ಧ

ಬೆಂಗಳೂರು(ಮಾ. 14)  ಸಿಟಿ ರವಿ ರಾಜಕಾರಣದ (Karnataka Politiucs)  ವಿಚಾರ ಮಾತನಾಡಿದ್ದಾರೆ. ಅಸಮರ್ಥರಿದ್ದರೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ರವಿ (CT Ravi) ಹೇಳಿದ್ದಾರೆ. ನಾನು ಸಂಪುಟಕ್ಕೆ ಬರುವ ವಿಚಾರ ಸತ್ಯಕ್ಕೆ ದೂರವಾಗಿದ್ದು.. ನಾನು ಪಕ್ಷ ಸಂಘಟನೆ  ವಿಚಾರದಲ್ಲಿ ಕಾರ್ಯನಿರತನಾಗಿರುತ್ತೇನೆ ಎಂದು ತಿಳಿಸಿದರು .

ಸಿಪಿ ಯೋಗೇಶ್ವರ ಮತ್ತು ಎಚ್‌ಡಿ ಕುಮಾರಸ್ವಾಮಿ ಏಕವಚನದಲ್ಲಿ ಕಿತ್ತಾಡಿಕೊಂಡಿದ್ದಾರೆ. ಜನರನ್ನು ಯಾಮಾರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಅಖಾಡಕ್ಕೆ ಬನ್ನಿ ಎಂದು ಸವಾಲು ಎಸೆದಿದ್ದಾರೆ.  ರಷ್ಯಾ ಮತ್ತು ಉಕ್ರೇನ್ ನಡುವಣ ಸಮರ(Russia Ukraine War )  ಮುಂದುವರಿದೇ ಇದೆ.  ಈ ನಡುವೆ ಅಮೆರಿಕ ತನ್ನ ದೇಶದ ನಾಗರಿಕರು ಅಲ್ಲಿಂದ ಹೊರಕ್ಕೆ ಬರುವಂತೆ ಕೇಳಿಕೊಂಡಿದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more