ರೈತರಿಗೆ ಅಂಬಾನಿ-ಜಿಯೋ ಮೇಲೆ ಸಿಟ್ಯಾಕೆ? ಕೃಷಿ ಕಾಯ್ದೆಗಿಂತ ಬಾಯ್ಕಾಟ್ ಅಭಿಯಾನ ಬಲು ಜೋರು!

ರೈತರಿಗೆ ಅಂಬಾನಿ-ಜಿಯೋ ಮೇಲೆ ಸಿಟ್ಯಾಕೆ? ಕೃಷಿ ಕಾಯ್ದೆಗಿಂತ ಬಾಯ್ಕಾಟ್ ಅಭಿಯಾನ ಬಲು ಜೋರು!

Published : Dec 12, 2020, 11:28 PM IST

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಇದೀಗ ಕೃಷಿ, ರೈತರ ಸಮಸ್ಯೆಗಳಿಗಿಂತೆ, ಅಂಬಾನಿ, ಅದಾನಿ, ಜಿಯೋ ಸಿಮ್ ಬಹಿಷ್ಕಾರದ ಮಾತುಗಳೇ ಹೆಚ್ಚಾಗುತ್ತಿದೆ. ಅಷ್ಟಕ್ಕೂ ರೈತ ಪ್ರತಿಭಟನೆಯಲ್ಲಿ ಮುಖ್ಯ ವಿಚಾರಕ್ಕಿಂತ ಇತರ ವಿಚಾರಕ್ಕೆ ಪ್ರಾಮುಖ್ಯತೆ ಸಿಗುತ್ತಿರುವುದೇಕೆ? ಇನ್ನು ಬೆಂಗಳೂರಿನಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಕತೆ ಏನಾಯ್ತು? ಈ ಎಲ್ಲಾ ವಿವರ ನ್ಯೂಸ್ ಹವರ್ ವಿಡಿಯೋದಲ್ಲಿ.

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಇದೀಗ ಕೃಷಿ, ರೈತರ ಸಮಸ್ಯೆಗಳಿಗಿಂತೆ, ಅಂಬಾನಿ, ಅದಾನಿ, ಜಿಯೋ ಸಿಮ್ ಬಹಿಷ್ಕಾರದ ಮಾತುಗಳೇ ಹೆಚ್ಚಾಗುತ್ತಿದೆ. ಅಷ್ಟಕ್ಕೂ ರೈತ ಪ್ರತಿಭಟನೆಯಲ್ಲಿ ಮುಖ್ಯ ವಿಚಾರಕ್ಕಿಂತ ಇತರ ವಿಚಾರಕ್ಕೆ ಪ್ರಾಮುಖ್ಯತೆ ಸಿಗುತ್ತಿರುವುದೇಕೆ? ಇನ್ನು ಬೆಂಗಳೂರಿನಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಕತೆ ಏನಾಯ್ತು? ಈ ಎಲ್ಲಾ ವಿವರ ನ್ಯೂಸ್ ಹವರ್ ವಿಡಿಯೋದಲ್ಲಿ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!