News Hour : ಬಿಎಸ್‌ವೈ ಮೊಮ್ಮಗಳ ಸುಸೈಡ್‌ಗೆ ಕಾರಣ? ಕರ್ನಾಟಕದಲ್ಲಿ ಬಿಸಿಯೇರಿದ ರಾಜಕಾರಣ

News Hour : ಬಿಎಸ್‌ವೈ ಮೊಮ್ಮಗಳ ಸುಸೈಡ್‌ಗೆ ಕಾರಣ? ಕರ್ನಾಟಕದಲ್ಲಿ ಬಿಸಿಯೇರಿದ ರಾಜಕಾರಣ

Published : Jan 28, 2022, 11:52 PM IST

*  ಸಿದ್ದು ಭೇಟಿ ಮಾಡಿದ ಪುಟ್ಟರಾಜು ಹೆಜ್ಜೆ ಕೈ ಕಡೆಗೆ!
* 'ರಾಮನಗರದಿಂದ ನನ್ನ ಓಡಿಸಬಹುದೆಂಬ ಭ್ರಮೆಯಲ್ಲಿದ್ದಾರೆ'
* ಡಿಕೆ  ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
*ಬೆಳಗಾವಿ ಬಿಜೆಪಿಯಲ್ಲಿ ಬಣ ರಾಜಕೀಯ

ಬೆಂಗಳೂರು(ಜ. 28)  ಒಂದು ಕಡೆ ಕಾಂಗ್ರೆಸ್‌ನಿಂದ (Congress) ಹೆಜ್ಜೆ ಹೊರಕ್ಕೆ ಇಟ್ಟಿರುವ ಸಿಎಂ ಇಬ್ರಾಹಿಂ ಜೆಡಿಎಸ್‌ (JDS) ಕಡೆ ಬರುತ್ತಿದ್ದರೆ ಇನ್ನೊಂದು ಕಡೆ ಜೆಡಿಎಸ್ ಶಾಸಕ ಸಿಎಸ್ ಪುಟ್ಟರಾಜು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರ ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ (HD Kumaraswamy)ಡಿಕೆ ಬ್ರದರ್ಸ್ ವಿರುದ್ಧ ಕೆಂಡ ಕಾರಿದ್ದಾರೆ. ರಾಮನಗರವನ್ನು (Ramanagara) ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ ಎಂದಿದ್ದಾರೆ.#

Congress vs BJP ಆರು ತಿಂಗಳು ಪೂರೈಸಿದ ಬೊಮ್ಮಾಯಿ ಸರ್ಕಾರಕ್ಕೆ ಕಾಂಗ್ರೆಸ್‌ನಿಂದ 6 ಪ್ರಶ್ನೆ

ಬೆಳಗಾವಿ (Belagavi) ಬಿಜೆಪಿಯಲ್ಲಿ ಜಾರಕಿಹೊಳಿಯವರದ್ದು ಒಂದು ಟೀಂ, ಉಮೇಶ್ ಕತ್ತಿಯವರದ್ದು ಒಂದು ಟೀಂ ಎನ್ನುವ ಮಾತು ಕೇಳಿಬರುತ್ತಲೇ ಇದೆ. ಈ ನಡುವೆ ಉಮೇಶ್ ಕತ್ತಿ (Umesh Katti) ನೇತೃತ್ವದಲ್ಲಿ ಸಭೆಯೊಂದು ನಡೆದಿದೆ.  ಒಂದು ಕಡೆ  ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿರುವ ಸಂಭ್ರಮದಲ್ಲಿದೆ. ಇನ್ನೊಂದು ಕಡೆ ಬೊಮ್ಮಾಯಿಗೆ ಜನ್ಮದಿನ  ಸಡಗರ. ಹನ್ನೊಂದು ಹಸುಗಳನ್ನು ಬೊಮ್ಮಾಯಿ ದತ್ತು ಪಡೆದಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್  ಅವರ್ ನಲ್ಲಿ 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more