News Hour : ಬಿಎಸ್‌ವೈ ಮೊಮ್ಮಗಳ ಸುಸೈಡ್‌ಗೆ ಕಾರಣ? ಕರ್ನಾಟಕದಲ್ಲಿ ಬಿಸಿಯೇರಿದ ರಾಜಕಾರಣ

News Hour : ಬಿಎಸ್‌ವೈ ಮೊಮ್ಮಗಳ ಸುಸೈಡ್‌ಗೆ ಕಾರಣ? ಕರ್ನಾಟಕದಲ್ಲಿ ಬಿಸಿಯೇರಿದ ರಾಜಕಾರಣ

Published : Jan 28, 2022, 11:52 PM IST

*  ಸಿದ್ದು ಭೇಟಿ ಮಾಡಿದ ಪುಟ್ಟರಾಜು ಹೆಜ್ಜೆ ಕೈ ಕಡೆಗೆ!
* 'ರಾಮನಗರದಿಂದ ನನ್ನ ಓಡಿಸಬಹುದೆಂಬ ಭ್ರಮೆಯಲ್ಲಿದ್ದಾರೆ'
* ಡಿಕೆ  ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
*ಬೆಳಗಾವಿ ಬಿಜೆಪಿಯಲ್ಲಿ ಬಣ ರಾಜಕೀಯ

ಬೆಂಗಳೂರು(ಜ. 28)  ಒಂದು ಕಡೆ ಕಾಂಗ್ರೆಸ್‌ನಿಂದ (Congress) ಹೆಜ್ಜೆ ಹೊರಕ್ಕೆ ಇಟ್ಟಿರುವ ಸಿಎಂ ಇಬ್ರಾಹಿಂ ಜೆಡಿಎಸ್‌ (JDS) ಕಡೆ ಬರುತ್ತಿದ್ದರೆ ಇನ್ನೊಂದು ಕಡೆ ಜೆಡಿಎಸ್ ಶಾಸಕ ಸಿಎಸ್ ಪುಟ್ಟರಾಜು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರ ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ (HD Kumaraswamy)ಡಿಕೆ ಬ್ರದರ್ಸ್ ವಿರುದ್ಧ ಕೆಂಡ ಕಾರಿದ್ದಾರೆ. ರಾಮನಗರವನ್ನು (Ramanagara) ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ ಎಂದಿದ್ದಾರೆ.#

Congress vs BJP ಆರು ತಿಂಗಳು ಪೂರೈಸಿದ ಬೊಮ್ಮಾಯಿ ಸರ್ಕಾರಕ್ಕೆ ಕಾಂಗ್ರೆಸ್‌ನಿಂದ 6 ಪ್ರಶ್ನೆ

ಬೆಳಗಾವಿ (Belagavi) ಬಿಜೆಪಿಯಲ್ಲಿ ಜಾರಕಿಹೊಳಿಯವರದ್ದು ಒಂದು ಟೀಂ, ಉಮೇಶ್ ಕತ್ತಿಯವರದ್ದು ಒಂದು ಟೀಂ ಎನ್ನುವ ಮಾತು ಕೇಳಿಬರುತ್ತಲೇ ಇದೆ. ಈ ನಡುವೆ ಉಮೇಶ್ ಕತ್ತಿ (Umesh Katti) ನೇತೃತ್ವದಲ್ಲಿ ಸಭೆಯೊಂದು ನಡೆದಿದೆ.  ಒಂದು ಕಡೆ  ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿರುವ ಸಂಭ್ರಮದಲ್ಲಿದೆ. ಇನ್ನೊಂದು ಕಡೆ ಬೊಮ್ಮಾಯಿಗೆ ಜನ್ಮದಿನ  ಸಡಗರ. ಹನ್ನೊಂದು ಹಸುಗಳನ್ನು ಬೊಮ್ಮಾಯಿ ದತ್ತು ಪಡೆದಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್  ಅವರ್ ನಲ್ಲಿ 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more