News Hour : ಬಿಎಸ್‌ವೈ ಮೊಮ್ಮಗಳ ಸುಸೈಡ್‌ಗೆ ಕಾರಣ? ಕರ್ನಾಟಕದಲ್ಲಿ ಬಿಸಿಯೇರಿದ ರಾಜಕಾರಣ

News Hour : ಬಿಎಸ್‌ವೈ ಮೊಮ್ಮಗಳ ಸುಸೈಡ್‌ಗೆ ಕಾರಣ? ಕರ್ನಾಟಕದಲ್ಲಿ ಬಿಸಿಯೇರಿದ ರಾಜಕಾರಣ

Published : Jan 28, 2022, 11:52 PM IST

*  ಸಿದ್ದು ಭೇಟಿ ಮಾಡಿದ ಪುಟ್ಟರಾಜು ಹೆಜ್ಜೆ ಕೈ ಕಡೆಗೆ!
* 'ರಾಮನಗರದಿಂದ ನನ್ನ ಓಡಿಸಬಹುದೆಂಬ ಭ್ರಮೆಯಲ್ಲಿದ್ದಾರೆ'
* ಡಿಕೆ  ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
*ಬೆಳಗಾವಿ ಬಿಜೆಪಿಯಲ್ಲಿ ಬಣ ರಾಜಕೀಯ

ಬೆಂಗಳೂರು(ಜ. 28)  ಒಂದು ಕಡೆ ಕಾಂಗ್ರೆಸ್‌ನಿಂದ (Congress) ಹೆಜ್ಜೆ ಹೊರಕ್ಕೆ ಇಟ್ಟಿರುವ ಸಿಎಂ ಇಬ್ರಾಹಿಂ ಜೆಡಿಎಸ್‌ (JDS) ಕಡೆ ಬರುತ್ತಿದ್ದರೆ ಇನ್ನೊಂದು ಕಡೆ ಜೆಡಿಎಸ್ ಶಾಸಕ ಸಿಎಸ್ ಪುಟ್ಟರಾಜು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರ ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ (HD Kumaraswamy)ಡಿಕೆ ಬ್ರದರ್ಸ್ ವಿರುದ್ಧ ಕೆಂಡ ಕಾರಿದ್ದಾರೆ. ರಾಮನಗರವನ್ನು (Ramanagara) ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ ಎಂದಿದ್ದಾರೆ.#

Congress vs BJP ಆರು ತಿಂಗಳು ಪೂರೈಸಿದ ಬೊಮ್ಮಾಯಿ ಸರ್ಕಾರಕ್ಕೆ ಕಾಂಗ್ರೆಸ್‌ನಿಂದ 6 ಪ್ರಶ್ನೆ

ಬೆಳಗಾವಿ (Belagavi) ಬಿಜೆಪಿಯಲ್ಲಿ ಜಾರಕಿಹೊಳಿಯವರದ್ದು ಒಂದು ಟೀಂ, ಉಮೇಶ್ ಕತ್ತಿಯವರದ್ದು ಒಂದು ಟೀಂ ಎನ್ನುವ ಮಾತು ಕೇಳಿಬರುತ್ತಲೇ ಇದೆ. ಈ ನಡುವೆ ಉಮೇಶ್ ಕತ್ತಿ (Umesh Katti) ನೇತೃತ್ವದಲ್ಲಿ ಸಭೆಯೊಂದು ನಡೆದಿದೆ.  ಒಂದು ಕಡೆ  ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿರುವ ಸಂಭ್ರಮದಲ್ಲಿದೆ. ಇನ್ನೊಂದು ಕಡೆ ಬೊಮ್ಮಾಯಿಗೆ ಜನ್ಮದಿನ  ಸಡಗರ. ಹನ್ನೊಂದು ಹಸುಗಳನ್ನು ಬೊಮ್ಮಾಯಿ ದತ್ತು ಪಡೆದಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್  ಅವರ್ ನಲ್ಲಿ 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more