News Hour: ಸಾವು ಗೆದ್ದು ಬಂದಿದ್ದ ರಾವತ್ ದುರಂತದಲ್ಲೇ ಮಡಿದರು

News Hour: ಸಾವು ಗೆದ್ದು ಬಂದಿದ್ದ ರಾವತ್ ದುರಂತದಲ್ಲೇ ಮಡಿದರು

Published : Dec 09, 2021, 02:58 AM IST

* ರಷ್ಯನ್ ನಿರ್ಮಿತ ಹೆಲಿಕಾಪ್ಟರ್ ದುರಂತಕ್ಕೆ ಈಡಾಗಿದ್ದು ಯಾಕೆ?
* ಬಿಪಿನ್‌ ರಾವತ್‌ ಸಾವಿನ ಹಿಂದೆ ಸಂಚಿದೆಯೇ?: ತಜ್ಞರಿಗೆ ಅನುಮಾನ
*ಸಾವು ಗೆದ್ದು ಬಂದಿದ್ದ ರಾವತ್ ಕೊನೆಗೂ ದುರಂತದಲ್ಲೇ ಕೊನೆಯಾದರು
* ಘೋರ ದುರಂತದಲ್ಲಿ ಅಗಲಿದ ಬಿಪಿನ್ ರಾವತ್‌ಗೆ ದೇಶದ ನಮನ 

ಚೆನ್ನೈ/ ಬೆಂಗಳೂರು(ಡಿ. 09)  ದೇಶದ ಸೇನೆಗೆ (Indian Army) ಹೊಸ ರೂಪ ಕೊಟ್ಟಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ (Bipin Rawat) ಸೇನಾ ಹೆಲಿಕಾಪ್ಟರ್ ದುರಂತದಲ್ಲಿ (IAF Chopper Crash) ಸಾವು ಕಂಡಿದ್ದಾರೆ. ಅತ್ಯಾಧುನಿಕ ಹೆಲಿಕಾಪ್ಟರ್ ದುರಂತಕ್ಕೆ ಈಡಾಗಿದೆ. 

ನೀಲಗಿರಿ ಹಾದಿಯಲ್ಲಿ ತೆರಳಿದ್ದೆ ತಪ್ಪಾಯಿತಾ?

ರಾವತ್‌ ಇದ್ದ ರಷ್ಯಾನಿರ್ಮಿತ ಅತ್ಯಾಧುನಿಕ ಎಂಐ17-ವಿ5 ಹೆಲಿಕಾಪ್ಟರ್‌ ಹಿಮಾಲಯದ ನೀರ್ಗಲ್ಲು ಪ್ರದೇಶದಲ್ಲೂ ಹಾರಾಡುವಂಥದ್ದು. ನೀಲಗಿರಿ (Tamilnadu)ಪರ್ವತ ಶ್ರೇಣಿಯಲ್ಲಿ ಹಿಮಾಲಯದಂಥ ಪ್ರತಿಕೂಲ ಹವಾಮಾನ ಇಲ್ಲ. ಹಾಗಾದರೆ ಈ ಘೋರ ದುರಂತಕ್ಕೆ ಏನು ಕಾರಣ ಎನ್ನುವ ಪ್ರಶ್ನೆಯೂ ಮೂಡಿದೆ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more