News Hour: ಸಾವು ಗೆದ್ದು ಬಂದಿದ್ದ ರಾವತ್ ದುರಂತದಲ್ಲೇ ಮಡಿದರು

News Hour: ಸಾವು ಗೆದ್ದು ಬಂದಿದ್ದ ರಾವತ್ ದುರಂತದಲ್ಲೇ ಮಡಿದರು

Published : Dec 09, 2021, 02:58 AM IST

* ರಷ್ಯನ್ ನಿರ್ಮಿತ ಹೆಲಿಕಾಪ್ಟರ್ ದುರಂತಕ್ಕೆ ಈಡಾಗಿದ್ದು ಯಾಕೆ?
* ಬಿಪಿನ್‌ ರಾವತ್‌ ಸಾವಿನ ಹಿಂದೆ ಸಂಚಿದೆಯೇ?: ತಜ್ಞರಿಗೆ ಅನುಮಾನ
*ಸಾವು ಗೆದ್ದು ಬಂದಿದ್ದ ರಾವತ್ ಕೊನೆಗೂ ದುರಂತದಲ್ಲೇ ಕೊನೆಯಾದರು
* ಘೋರ ದುರಂತದಲ್ಲಿ ಅಗಲಿದ ಬಿಪಿನ್ ರಾವತ್‌ಗೆ ದೇಶದ ನಮನ 

ಚೆನ್ನೈ/ ಬೆಂಗಳೂರು(ಡಿ. 09)  ದೇಶದ ಸೇನೆಗೆ (Indian Army) ಹೊಸ ರೂಪ ಕೊಟ್ಟಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ (Bipin Rawat) ಸೇನಾ ಹೆಲಿಕಾಪ್ಟರ್ ದುರಂತದಲ್ಲಿ (IAF Chopper Crash) ಸಾವು ಕಂಡಿದ್ದಾರೆ. ಅತ್ಯಾಧುನಿಕ ಹೆಲಿಕಾಪ್ಟರ್ ದುರಂತಕ್ಕೆ ಈಡಾಗಿದೆ. 

ನೀಲಗಿರಿ ಹಾದಿಯಲ್ಲಿ ತೆರಳಿದ್ದೆ ತಪ್ಪಾಯಿತಾ?

ರಾವತ್‌ ಇದ್ದ ರಷ್ಯಾನಿರ್ಮಿತ ಅತ್ಯಾಧುನಿಕ ಎಂಐ17-ವಿ5 ಹೆಲಿಕಾಪ್ಟರ್‌ ಹಿಮಾಲಯದ ನೀರ್ಗಲ್ಲು ಪ್ರದೇಶದಲ್ಲೂ ಹಾರಾಡುವಂಥದ್ದು. ನೀಲಗಿರಿ (Tamilnadu)ಪರ್ವತ ಶ್ರೇಣಿಯಲ್ಲಿ ಹಿಮಾಲಯದಂಥ ಪ್ರತಿಕೂಲ ಹವಾಮಾನ ಇಲ್ಲ. ಹಾಗಾದರೆ ಈ ಘೋರ ದುರಂತಕ್ಕೆ ಏನು ಕಾರಣ ಎನ್ನುವ ಪ್ರಶ್ನೆಯೂ ಮೂಡಿದೆ.

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more