News Hour: ಸಾವು ಗೆದ್ದು ಬಂದಿದ್ದ ರಾವತ್ ದುರಂತದಲ್ಲೇ ಮಡಿದರು

News Hour: ಸಾವು ಗೆದ್ದು ಬಂದಿದ್ದ ರಾವತ್ ದುರಂತದಲ್ಲೇ ಮಡಿದರು

Published : Dec 09, 2021, 02:58 AM IST

* ರಷ್ಯನ್ ನಿರ್ಮಿತ ಹೆಲಿಕಾಪ್ಟರ್ ದುರಂತಕ್ಕೆ ಈಡಾಗಿದ್ದು ಯಾಕೆ?
* ಬಿಪಿನ್‌ ರಾವತ್‌ ಸಾವಿನ ಹಿಂದೆ ಸಂಚಿದೆಯೇ?: ತಜ್ಞರಿಗೆ ಅನುಮಾನ
*ಸಾವು ಗೆದ್ದು ಬಂದಿದ್ದ ರಾವತ್ ಕೊನೆಗೂ ದುರಂತದಲ್ಲೇ ಕೊನೆಯಾದರು
* ಘೋರ ದುರಂತದಲ್ಲಿ ಅಗಲಿದ ಬಿಪಿನ್ ರಾವತ್‌ಗೆ ದೇಶದ ನಮನ 

ಚೆನ್ನೈ/ ಬೆಂಗಳೂರು(ಡಿ. 09)  ದೇಶದ ಸೇನೆಗೆ (Indian Army) ಹೊಸ ರೂಪ ಕೊಟ್ಟಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ (Bipin Rawat) ಸೇನಾ ಹೆಲಿಕಾಪ್ಟರ್ ದುರಂತದಲ್ಲಿ (IAF Chopper Crash) ಸಾವು ಕಂಡಿದ್ದಾರೆ. ಅತ್ಯಾಧುನಿಕ ಹೆಲಿಕಾಪ್ಟರ್ ದುರಂತಕ್ಕೆ ಈಡಾಗಿದೆ. 

ನೀಲಗಿರಿ ಹಾದಿಯಲ್ಲಿ ತೆರಳಿದ್ದೆ ತಪ್ಪಾಯಿತಾ?

ರಾವತ್‌ ಇದ್ದ ರಷ್ಯಾನಿರ್ಮಿತ ಅತ್ಯಾಧುನಿಕ ಎಂಐ17-ವಿ5 ಹೆಲಿಕಾಪ್ಟರ್‌ ಹಿಮಾಲಯದ ನೀರ್ಗಲ್ಲು ಪ್ರದೇಶದಲ್ಲೂ ಹಾರಾಡುವಂಥದ್ದು. ನೀಲಗಿರಿ (Tamilnadu)ಪರ್ವತ ಶ್ರೇಣಿಯಲ್ಲಿ ಹಿಮಾಲಯದಂಥ ಪ್ರತಿಕೂಲ ಹವಾಮಾನ ಇಲ್ಲ. ಹಾಗಾದರೆ ಈ ಘೋರ ದುರಂತಕ್ಕೆ ಏನು ಕಾರಣ ಎನ್ನುವ ಪ್ರಶ್ನೆಯೂ ಮೂಡಿದೆ.

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more