News Hour: ಸಾವು ಗೆದ್ದು ಬಂದಿದ್ದ ರಾವತ್ ದುರಂತದಲ್ಲೇ ಮಡಿದರು

News Hour: ಸಾವು ಗೆದ್ದು ಬಂದಿದ್ದ ರಾವತ್ ದುರಂತದಲ್ಲೇ ಮಡಿದರು

Published : Dec 09, 2021, 02:58 AM IST

* ರಷ್ಯನ್ ನಿರ್ಮಿತ ಹೆಲಿಕಾಪ್ಟರ್ ದುರಂತಕ್ಕೆ ಈಡಾಗಿದ್ದು ಯಾಕೆ?
* ಬಿಪಿನ್‌ ರಾವತ್‌ ಸಾವಿನ ಹಿಂದೆ ಸಂಚಿದೆಯೇ?: ತಜ್ಞರಿಗೆ ಅನುಮಾನ
*ಸಾವು ಗೆದ್ದು ಬಂದಿದ್ದ ರಾವತ್ ಕೊನೆಗೂ ದುರಂತದಲ್ಲೇ ಕೊನೆಯಾದರು
* ಘೋರ ದುರಂತದಲ್ಲಿ ಅಗಲಿದ ಬಿಪಿನ್ ರಾವತ್‌ಗೆ ದೇಶದ ನಮನ 

ಚೆನ್ನೈ/ ಬೆಂಗಳೂರು(ಡಿ. 09)  ದೇಶದ ಸೇನೆಗೆ (Indian Army) ಹೊಸ ರೂಪ ಕೊಟ್ಟಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ (Bipin Rawat) ಸೇನಾ ಹೆಲಿಕಾಪ್ಟರ್ ದುರಂತದಲ್ಲಿ (IAF Chopper Crash) ಸಾವು ಕಂಡಿದ್ದಾರೆ. ಅತ್ಯಾಧುನಿಕ ಹೆಲಿಕಾಪ್ಟರ್ ದುರಂತಕ್ಕೆ ಈಡಾಗಿದೆ. 

ನೀಲಗಿರಿ ಹಾದಿಯಲ್ಲಿ ತೆರಳಿದ್ದೆ ತಪ್ಪಾಯಿತಾ?

ರಾವತ್‌ ಇದ್ದ ರಷ್ಯಾನಿರ್ಮಿತ ಅತ್ಯಾಧುನಿಕ ಎಂಐ17-ವಿ5 ಹೆಲಿಕಾಪ್ಟರ್‌ ಹಿಮಾಲಯದ ನೀರ್ಗಲ್ಲು ಪ್ರದೇಶದಲ್ಲೂ ಹಾರಾಡುವಂಥದ್ದು. ನೀಲಗಿರಿ (Tamilnadu)ಪರ್ವತ ಶ್ರೇಣಿಯಲ್ಲಿ ಹಿಮಾಲಯದಂಥ ಪ್ರತಿಕೂಲ ಹವಾಮಾನ ಇಲ್ಲ. ಹಾಗಾದರೆ ಈ ಘೋರ ದುರಂತಕ್ಕೆ ಏನು ಕಾರಣ ಎನ್ನುವ ಪ್ರಶ್ನೆಯೂ ಮೂಡಿದೆ.

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more