'ಡಿಕೆಶಿ ಒಬ್ಬ ಹೋಲ್ ಸೇಲ್ ವ್ಯಾಪಾರಿ' . ಆರದ 'ಕೈ' ಬಿಸಿ

'ಡಿಕೆಶಿ ಒಬ್ಬ ಹೋಲ್ ಸೇಲ್ ವ್ಯಾಪಾರಿ' . ಆರದ 'ಕೈ' ಬಿಸಿ

Published : Oct 14, 2021, 11:50 PM ISTUpdated : Oct 14, 2021, 11:53 PM IST

* 'ಕೈ ಕೊತ ಕೊತ.. ಇದು ಪಕ್ಷದ ವಿಚಾರ ಎಂದ ಡಿಕೆಶಿ
*'ಡಿಕೆ ಶಿವಕುಮಾರ್ ಹೋಲ್ ಸೇಲ್ ವ್ಯಾಪಾರಿ'
*'ಕಮಿಷನ್ ಗಿರಾಕಿ... ಎಸ್‌ಟಿ ಸೋಮಶೇಖರ್ ಹೇಳಿದ ಇನ್ನೊಂದು ಕತೆ!
* ಟ್ವಿಟರ್ ನಲ್ಲಿ ಸಿದ್ದರಾಮಯ್ಯ ಮತ್ತು  ಬೊಮ್ಮಾಯಿ ವಾರ್
*ಕೋಟಿಗೊಬ್ಬ 3  ಬಿಡುಗಡೆಗೆ ತಡೆಯಾಗಿದ್ದು ಏನು?

ಬೆಂಗಳೂರು(ಅ. 14)  ಸಿದ್ದರಾಮಯ್ಯರನ್ನ(Siddaramaiah) ಹೊಗಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  (DK Shivakumar) ಮೇಲೆ ಕಾಂಗ್ರೆಸ್ (Congress) ಕಚೇರಿಯಲ್ಲಿ ಕೈ ನಾಯಕರಿಂದಲೇ ಆರೋಪ.  ಹೌದು ಇಬ್ಬರು ನಾಯಕರು ಮಾತಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು. ಈ ಬಗ್ಗೆ ಮತ್ತೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಇನ್ನೊಂದು ಕಡೆ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ ಕೃಷ್ಣಮೂರ್ತಿ ಎಂಬುವರ ಹೆಸರಿನಲ್ಲಿ ಸಾಕಷ್ಟು ಆಸ್ತಿ ಮಾಡಿಟ್ಟಿದ್ದಾರೆ ಎಂದು ಸೊಗಡು ಶಿವಣ್ಣ ಆರೋಪಿಸಿದ್ದಾರೆ.

ಕಾಂಗ್ರೆಸ್ ಬಣ ರಾಜಕಾರಣ ಮತ್ತೆ ಬಟಾಬಯಲು

ಹಿಂದಿನ ಮೈತ್ರಿ ಸರ್ಕಾರ ಬೀಳಲು ಏನು ಕಾರಣ? ಹಿಂದಿನ ಸರ್ಕಾರದಲ್ಲಿ ಕಮಿಷನ್ ಇತ್ತಾ? ಡಿಕೆ ಶಿವಕುಮಾರ್ ಮೇಲೆ ಷಡ್ಯಂತ್ರ ಮಾಡಲು ಕಾರಣವೇನು? ಸಚಿವ ಎಸ್‌ ಟಿ ಸೋಮಶೇಖರ್ ತಮ್ಮದೇ ವ್ಯಾಖ್ಯಾನ ನೀಡಿದ್ದಾರೆ.   ಬೆಂಗಳೂರಿನಲ್ಲೊಂದು ಮಂಗಳೂರಿನಲ್ಲೊಂದು ನೈತಿಕ ಪೊಲೀಸ್ ಗಿರಿ ಪ್ರಕರಣದ ಬಗೆಗಿನ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದೆ. ಸಿದ್ದರಾಮಯ್ಯ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ನಡುವೆ ಟ್ವೀಟ್ ಸಮರ ನಡೆದಿದೆ. 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!