'ಡಿಕೆಶಿ ಒಬ್ಬ ಹೋಲ್ ಸೇಲ್ ವ್ಯಾಪಾರಿ' . ಆರದ 'ಕೈ' ಬಿಸಿ

'ಡಿಕೆಶಿ ಒಬ್ಬ ಹೋಲ್ ಸೇಲ್ ವ್ಯಾಪಾರಿ' . ಆರದ 'ಕೈ' ಬಿಸಿ

Published : Oct 14, 2021, 11:50 PM ISTUpdated : Oct 14, 2021, 11:53 PM IST

* 'ಕೈ ಕೊತ ಕೊತ.. ಇದು ಪಕ್ಷದ ವಿಚಾರ ಎಂದ ಡಿಕೆಶಿ
*'ಡಿಕೆ ಶಿವಕುಮಾರ್ ಹೋಲ್ ಸೇಲ್ ವ್ಯಾಪಾರಿ'
*'ಕಮಿಷನ್ ಗಿರಾಕಿ... ಎಸ್‌ಟಿ ಸೋಮಶೇಖರ್ ಹೇಳಿದ ಇನ್ನೊಂದು ಕತೆ!
* ಟ್ವಿಟರ್ ನಲ್ಲಿ ಸಿದ್ದರಾಮಯ್ಯ ಮತ್ತು  ಬೊಮ್ಮಾಯಿ ವಾರ್
*ಕೋಟಿಗೊಬ್ಬ 3  ಬಿಡುಗಡೆಗೆ ತಡೆಯಾಗಿದ್ದು ಏನು?

ಬೆಂಗಳೂರು(ಅ. 14)  ಸಿದ್ದರಾಮಯ್ಯರನ್ನ(Siddaramaiah) ಹೊಗಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  (DK Shivakumar) ಮೇಲೆ ಕಾಂಗ್ರೆಸ್ (Congress) ಕಚೇರಿಯಲ್ಲಿ ಕೈ ನಾಯಕರಿಂದಲೇ ಆರೋಪ.  ಹೌದು ಇಬ್ಬರು ನಾಯಕರು ಮಾತಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು. ಈ ಬಗ್ಗೆ ಮತ್ತೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಇನ್ನೊಂದು ಕಡೆ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ ಕೃಷ್ಣಮೂರ್ತಿ ಎಂಬುವರ ಹೆಸರಿನಲ್ಲಿ ಸಾಕಷ್ಟು ಆಸ್ತಿ ಮಾಡಿಟ್ಟಿದ್ದಾರೆ ಎಂದು ಸೊಗಡು ಶಿವಣ್ಣ ಆರೋಪಿಸಿದ್ದಾರೆ.

ಕಾಂಗ್ರೆಸ್ ಬಣ ರಾಜಕಾರಣ ಮತ್ತೆ ಬಟಾಬಯಲು

ಹಿಂದಿನ ಮೈತ್ರಿ ಸರ್ಕಾರ ಬೀಳಲು ಏನು ಕಾರಣ? ಹಿಂದಿನ ಸರ್ಕಾರದಲ್ಲಿ ಕಮಿಷನ್ ಇತ್ತಾ? ಡಿಕೆ ಶಿವಕುಮಾರ್ ಮೇಲೆ ಷಡ್ಯಂತ್ರ ಮಾಡಲು ಕಾರಣವೇನು? ಸಚಿವ ಎಸ್‌ ಟಿ ಸೋಮಶೇಖರ್ ತಮ್ಮದೇ ವ್ಯಾಖ್ಯಾನ ನೀಡಿದ್ದಾರೆ.   ಬೆಂಗಳೂರಿನಲ್ಲೊಂದು ಮಂಗಳೂರಿನಲ್ಲೊಂದು ನೈತಿಕ ಪೊಲೀಸ್ ಗಿರಿ ಪ್ರಕರಣದ ಬಗೆಗಿನ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದೆ. ಸಿದ್ದರಾಮಯ್ಯ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ನಡುವೆ ಟ್ವೀಟ್ ಸಮರ ನಡೆದಿದೆ. 

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?