'ಡಿಕೆಶಿ ಒಬ್ಬ ಹೋಲ್ ಸೇಲ್ ವ್ಯಾಪಾರಿ' . ಆರದ 'ಕೈ' ಬಿಸಿ

'ಡಿಕೆಶಿ ಒಬ್ಬ ಹೋಲ್ ಸೇಲ್ ವ್ಯಾಪಾರಿ' . ಆರದ 'ಕೈ' ಬಿಸಿ

Published : Oct 14, 2021, 11:50 PM ISTUpdated : Oct 14, 2021, 11:53 PM IST

* 'ಕೈ ಕೊತ ಕೊತ.. ಇದು ಪಕ್ಷದ ವಿಚಾರ ಎಂದ ಡಿಕೆಶಿ
*'ಡಿಕೆ ಶಿವಕುಮಾರ್ ಹೋಲ್ ಸೇಲ್ ವ್ಯಾಪಾರಿ'
*'ಕಮಿಷನ್ ಗಿರಾಕಿ... ಎಸ್‌ಟಿ ಸೋಮಶೇಖರ್ ಹೇಳಿದ ಇನ್ನೊಂದು ಕತೆ!
* ಟ್ವಿಟರ್ ನಲ್ಲಿ ಸಿದ್ದರಾಮಯ್ಯ ಮತ್ತು  ಬೊಮ್ಮಾಯಿ ವಾರ್
*ಕೋಟಿಗೊಬ್ಬ 3  ಬಿಡುಗಡೆಗೆ ತಡೆಯಾಗಿದ್ದು ಏನು?

ಬೆಂಗಳೂರು(ಅ. 14)  ಸಿದ್ದರಾಮಯ್ಯರನ್ನ(Siddaramaiah) ಹೊಗಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  (DK Shivakumar) ಮೇಲೆ ಕಾಂಗ್ರೆಸ್ (Congress) ಕಚೇರಿಯಲ್ಲಿ ಕೈ ನಾಯಕರಿಂದಲೇ ಆರೋಪ.  ಹೌದು ಇಬ್ಬರು ನಾಯಕರು ಮಾತಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು. ಈ ಬಗ್ಗೆ ಮತ್ತೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಇನ್ನೊಂದು ಕಡೆ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ ಕೃಷ್ಣಮೂರ್ತಿ ಎಂಬುವರ ಹೆಸರಿನಲ್ಲಿ ಸಾಕಷ್ಟು ಆಸ್ತಿ ಮಾಡಿಟ್ಟಿದ್ದಾರೆ ಎಂದು ಸೊಗಡು ಶಿವಣ್ಣ ಆರೋಪಿಸಿದ್ದಾರೆ.

ಕಾಂಗ್ರೆಸ್ ಬಣ ರಾಜಕಾರಣ ಮತ್ತೆ ಬಟಾಬಯಲು

ಹಿಂದಿನ ಮೈತ್ರಿ ಸರ್ಕಾರ ಬೀಳಲು ಏನು ಕಾರಣ? ಹಿಂದಿನ ಸರ್ಕಾರದಲ್ಲಿ ಕಮಿಷನ್ ಇತ್ತಾ? ಡಿಕೆ ಶಿವಕುಮಾರ್ ಮೇಲೆ ಷಡ್ಯಂತ್ರ ಮಾಡಲು ಕಾರಣವೇನು? ಸಚಿವ ಎಸ್‌ ಟಿ ಸೋಮಶೇಖರ್ ತಮ್ಮದೇ ವ್ಯಾಖ್ಯಾನ ನೀಡಿದ್ದಾರೆ.   ಬೆಂಗಳೂರಿನಲ್ಲೊಂದು ಮಂಗಳೂರಿನಲ್ಲೊಂದು ನೈತಿಕ ಪೊಲೀಸ್ ಗಿರಿ ಪ್ರಕರಣದ ಬಗೆಗಿನ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದೆ. ಸಿದ್ದರಾಮಯ್ಯ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ನಡುವೆ ಟ್ವೀಟ್ ಸಮರ ನಡೆದಿದೆ. 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?