ಮುಗಿಯದ ಸಿದ್ದು-ಬಿಜೆಪಿ 'ತಾಲೀಬಾನ್' ಜಟಾಪಟಿ, ಪಂಜಾಬ್ ಕಾಂಗ್ರೆಸ್‌ ಅಯೋಮಯ!

ಮುಗಿಯದ ಸಿದ್ದು-ಬಿಜೆಪಿ 'ತಾಲೀಬಾನ್' ಜಟಾಪಟಿ, ಪಂಜಾಬ್ ಕಾಂಗ್ರೆಸ್‌ ಅಯೋಮಯ!

Published : Sep 28, 2021, 11:39 PM ISTUpdated : Sep 28, 2021, 11:41 PM IST

* 'ಮನುಷತ್ವ ಇಲ್ಲದವರನ್ನು ತಾಲೀಬಾನಿಗಳು ಅಂದರೆ ತಪ್ಪೆ?
* ಸಿದ್ದು ಮಾತಿಗೆ ಬಿಜೆಪಿ ನಾಐಕಕರ ಪ್ರತ್ಯುತ್ತರ
* ಹಣದಾಸೆಗೆ ಉಗ್ರ ತರಬೇತಿ ಪಡೆದುಕೊಂಡು ಬಂದವನ ಸೆರೆ
* ಕ್ಯಾಪ್ಟನ್ ಅಮರೀಂದರ್ ಸಿಂಗ್  ನಂತ್ರ ಸಿಧು ರಾಜೀನಾಮೆ

ಬೆಂಗಳೂರು(ಸೆ. 28)  ಬಿಜೆಪಿ (BJP)ಮತ್ತು ಆರ್‌ ಎಸ್‌ಎಸ್(RSS) ನವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಇದೇ ಕಾರಣಕ್ಕೆ ಅವರನ್ನು ತಾಲೀಬಾನಿಗಳು ಎಂದು ಕರೆದಿದ್ದೇನೆ ಎಂದು ಸಿದ್ದರಾಮಯ್ಯ (Siddaramaiah) ಮತ್ತೆ ಹೇಳಿಕೆ  ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್‌ ನವರನ್ನು ತಾಲಿಬಾನಿಗಳು(Taliban) ಎಂದು ಕರೆದಿದ್ದು  ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಚುನಾವಣೆ ದೂರದಲ್ಲಿ ಇರುವಾಗಲೇ ಜೆಡಿಎಸ್  ರಣತಂತ್ರ

ಹಣದಾಸೆಗೆ ಬಿದ್ದು ಉಗ್ರ ತರಬೇತಿ ಪಡೆದುಕೊಂಡು ಬಂದವ ಸೇನೆ ಕೈಗೆ ಸೆರೆ ಸಿಕ್ಕಿದ್ದಾನೆ. ಈತ ಒಂದು ಯುದ್ಧಕ್ಕೆ ಬೇಕಾಗುವಷ್ಟು ಮದ್ದು-ಗುಂಡು  ರೈಫಲ್ ಗಳನ್ನು ಹೊತ್ತುಕೊಂಡು ಬಂದಿದ್ದ. ಕೊರೋನಾ ಸಂದರ್ಭದಲ್ಲಿ ಜನರಿಗೆ ಕೆಲಸವಿಲ್ಲದೇ ಮನೆಯಲ್ಲೇ ಕೂತಿದ್ರು. ಆದ್ರೆ, ಕೊರೋನಾ ಕಾಲದಲ್ಲೂ ಪೊಲೀಸರು ಭರ್ಜರಿ ದಂಡ ವಸೂಲಿ ಮಾಡಿದ್ದಾರೆ. ಪಂಜಾಬ್ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ. ಸಿಎಂ ಆಗಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್  ರಾಜೀನಾಮೆ ನಂತರ ಇದೀಗ ಕಾಂಗ್ರೆಸ್ ಅಧ್ಯಕ್ಷರಾಗಿದ್ದರ ನವಜೋತ್ ಸಿಧು ಸಹ ರಾಜೀನಾಮೆ  ನೀಡಿದ್ದಾರೆ.   ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ 5 ಮಂದಿ ಭಜರಂಗ ದಳ ಕಾರ್ಯಕರ್ತರನ್ನು ಸುರತ್ಕಲ್ ನಲ್ಲಿ ಬಂಧಿಸಲಾಗಿದೆ. ಅಚ್ಚರಿ ಅಂದ್ರೆ ಅರೆಸ್ಟ್ ಆದ ಕೆಲವೇ ಗಂಟೆಗಳಲ್ಲಿ ಸ್ಟೆಷನ್‌ನಿಂದ ಹೊರಬಂದಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!