ಮುಗಿಯದ ಸಿದ್ದು-ಬಿಜೆಪಿ 'ತಾಲೀಬಾನ್' ಜಟಾಪಟಿ, ಪಂಜಾಬ್ ಕಾಂಗ್ರೆಸ್‌ ಅಯೋಮಯ!

ಮುಗಿಯದ ಸಿದ್ದು-ಬಿಜೆಪಿ 'ತಾಲೀಬಾನ್' ಜಟಾಪಟಿ, ಪಂಜಾಬ್ ಕಾಂಗ್ರೆಸ್‌ ಅಯೋಮಯ!

Published : Sep 28, 2021, 11:39 PM ISTUpdated : Sep 28, 2021, 11:41 PM IST

* 'ಮನುಷತ್ವ ಇಲ್ಲದವರನ್ನು ತಾಲೀಬಾನಿಗಳು ಅಂದರೆ ತಪ್ಪೆ?
* ಸಿದ್ದು ಮಾತಿಗೆ ಬಿಜೆಪಿ ನಾಐಕಕರ ಪ್ರತ್ಯುತ್ತರ
* ಹಣದಾಸೆಗೆ ಉಗ್ರ ತರಬೇತಿ ಪಡೆದುಕೊಂಡು ಬಂದವನ ಸೆರೆ
* ಕ್ಯಾಪ್ಟನ್ ಅಮರೀಂದರ್ ಸಿಂಗ್  ನಂತ್ರ ಸಿಧು ರಾಜೀನಾಮೆ

ಬೆಂಗಳೂರು(ಸೆ. 28)  ಬಿಜೆಪಿ (BJP)ಮತ್ತು ಆರ್‌ ಎಸ್‌ಎಸ್(RSS) ನವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಇದೇ ಕಾರಣಕ್ಕೆ ಅವರನ್ನು ತಾಲೀಬಾನಿಗಳು ಎಂದು ಕರೆದಿದ್ದೇನೆ ಎಂದು ಸಿದ್ದರಾಮಯ್ಯ (Siddaramaiah) ಮತ್ತೆ ಹೇಳಿಕೆ  ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್‌ ನವರನ್ನು ತಾಲಿಬಾನಿಗಳು(Taliban) ಎಂದು ಕರೆದಿದ್ದು  ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಚುನಾವಣೆ ದೂರದಲ್ಲಿ ಇರುವಾಗಲೇ ಜೆಡಿಎಸ್  ರಣತಂತ್ರ

ಹಣದಾಸೆಗೆ ಬಿದ್ದು ಉಗ್ರ ತರಬೇತಿ ಪಡೆದುಕೊಂಡು ಬಂದವ ಸೇನೆ ಕೈಗೆ ಸೆರೆ ಸಿಕ್ಕಿದ್ದಾನೆ. ಈತ ಒಂದು ಯುದ್ಧಕ್ಕೆ ಬೇಕಾಗುವಷ್ಟು ಮದ್ದು-ಗುಂಡು  ರೈಫಲ್ ಗಳನ್ನು ಹೊತ್ತುಕೊಂಡು ಬಂದಿದ್ದ. ಕೊರೋನಾ ಸಂದರ್ಭದಲ್ಲಿ ಜನರಿಗೆ ಕೆಲಸವಿಲ್ಲದೇ ಮನೆಯಲ್ಲೇ ಕೂತಿದ್ರು. ಆದ್ರೆ, ಕೊರೋನಾ ಕಾಲದಲ್ಲೂ ಪೊಲೀಸರು ಭರ್ಜರಿ ದಂಡ ವಸೂಲಿ ಮಾಡಿದ್ದಾರೆ. ಪಂಜಾಬ್ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ. ಸಿಎಂ ಆಗಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್  ರಾಜೀನಾಮೆ ನಂತರ ಇದೀಗ ಕಾಂಗ್ರೆಸ್ ಅಧ್ಯಕ್ಷರಾಗಿದ್ದರ ನವಜೋತ್ ಸಿಧು ಸಹ ರಾಜೀನಾಮೆ  ನೀಡಿದ್ದಾರೆ.   ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ 5 ಮಂದಿ ಭಜರಂಗ ದಳ ಕಾರ್ಯಕರ್ತರನ್ನು ಸುರತ್ಕಲ್ ನಲ್ಲಿ ಬಂಧಿಸಲಾಗಿದೆ. ಅಚ್ಚರಿ ಅಂದ್ರೆ ಅರೆಸ್ಟ್ ಆದ ಕೆಲವೇ ಗಂಟೆಗಳಲ್ಲಿ ಸ್ಟೆಷನ್‌ನಿಂದ ಹೊರಬಂದಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?