ಮುಗಿಯದ ಸಿದ್ದು-ಬಿಜೆಪಿ 'ತಾಲೀಬಾನ್' ಜಟಾಪಟಿ, ಪಂಜಾಬ್ ಕಾಂಗ್ರೆಸ್‌ ಅಯೋಮಯ!

ಮುಗಿಯದ ಸಿದ್ದು-ಬಿಜೆಪಿ 'ತಾಲೀಬಾನ್' ಜಟಾಪಟಿ, ಪಂಜಾಬ್ ಕಾಂಗ್ರೆಸ್‌ ಅಯೋಮಯ!

Published : Sep 28, 2021, 11:39 PM ISTUpdated : Sep 28, 2021, 11:41 PM IST

* 'ಮನುಷತ್ವ ಇಲ್ಲದವರನ್ನು ತಾಲೀಬಾನಿಗಳು ಅಂದರೆ ತಪ್ಪೆ?
* ಸಿದ್ದು ಮಾತಿಗೆ ಬಿಜೆಪಿ ನಾಐಕಕರ ಪ್ರತ್ಯುತ್ತರ
* ಹಣದಾಸೆಗೆ ಉಗ್ರ ತರಬೇತಿ ಪಡೆದುಕೊಂಡು ಬಂದವನ ಸೆರೆ
* ಕ್ಯಾಪ್ಟನ್ ಅಮರೀಂದರ್ ಸಿಂಗ್  ನಂತ್ರ ಸಿಧು ರಾಜೀನಾಮೆ

ಬೆಂಗಳೂರು(ಸೆ. 28)  ಬಿಜೆಪಿ (BJP)ಮತ್ತು ಆರ್‌ ಎಸ್‌ಎಸ್(RSS) ನವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಇದೇ ಕಾರಣಕ್ಕೆ ಅವರನ್ನು ತಾಲೀಬಾನಿಗಳು ಎಂದು ಕರೆದಿದ್ದೇನೆ ಎಂದು ಸಿದ್ದರಾಮಯ್ಯ (Siddaramaiah) ಮತ್ತೆ ಹೇಳಿಕೆ  ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್‌ ನವರನ್ನು ತಾಲಿಬಾನಿಗಳು(Taliban) ಎಂದು ಕರೆದಿದ್ದು  ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಚುನಾವಣೆ ದೂರದಲ್ಲಿ ಇರುವಾಗಲೇ ಜೆಡಿಎಸ್  ರಣತಂತ್ರ

ಹಣದಾಸೆಗೆ ಬಿದ್ದು ಉಗ್ರ ತರಬೇತಿ ಪಡೆದುಕೊಂಡು ಬಂದವ ಸೇನೆ ಕೈಗೆ ಸೆರೆ ಸಿಕ್ಕಿದ್ದಾನೆ. ಈತ ಒಂದು ಯುದ್ಧಕ್ಕೆ ಬೇಕಾಗುವಷ್ಟು ಮದ್ದು-ಗುಂಡು  ರೈಫಲ್ ಗಳನ್ನು ಹೊತ್ತುಕೊಂಡು ಬಂದಿದ್ದ. ಕೊರೋನಾ ಸಂದರ್ಭದಲ್ಲಿ ಜನರಿಗೆ ಕೆಲಸವಿಲ್ಲದೇ ಮನೆಯಲ್ಲೇ ಕೂತಿದ್ರು. ಆದ್ರೆ, ಕೊರೋನಾ ಕಾಲದಲ್ಲೂ ಪೊಲೀಸರು ಭರ್ಜರಿ ದಂಡ ವಸೂಲಿ ಮಾಡಿದ್ದಾರೆ. ಪಂಜಾಬ್ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ. ಸಿಎಂ ಆಗಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್  ರಾಜೀನಾಮೆ ನಂತರ ಇದೀಗ ಕಾಂಗ್ರೆಸ್ ಅಧ್ಯಕ್ಷರಾಗಿದ್ದರ ನವಜೋತ್ ಸಿಧು ಸಹ ರಾಜೀನಾಮೆ  ನೀಡಿದ್ದಾರೆ.   ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ 5 ಮಂದಿ ಭಜರಂಗ ದಳ ಕಾರ್ಯಕರ್ತರನ್ನು ಸುರತ್ಕಲ್ ನಲ್ಲಿ ಬಂಧಿಸಲಾಗಿದೆ. ಅಚ್ಚರಿ ಅಂದ್ರೆ ಅರೆಸ್ಟ್ ಆದ ಕೆಲವೇ ಗಂಟೆಗಳಲ್ಲಿ ಸ್ಟೆಷನ್‌ನಿಂದ ಹೊರಬಂದಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!