ಮುಗಿಯದ ಸಿದ್ದು-ಬಿಜೆಪಿ 'ತಾಲೀಬಾನ್' ಜಟಾಪಟಿ, ಪಂಜಾಬ್ ಕಾಂಗ್ರೆಸ್‌ ಅಯೋಮಯ!

ಮುಗಿಯದ ಸಿದ್ದು-ಬಿಜೆಪಿ 'ತಾಲೀಬಾನ್' ಜಟಾಪಟಿ, ಪಂಜಾಬ್ ಕಾಂಗ್ರೆಸ್‌ ಅಯೋಮಯ!

Published : Sep 28, 2021, 11:39 PM ISTUpdated : Sep 28, 2021, 11:41 PM IST

* 'ಮನುಷತ್ವ ಇಲ್ಲದವರನ್ನು ತಾಲೀಬಾನಿಗಳು ಅಂದರೆ ತಪ್ಪೆ?
* ಸಿದ್ದು ಮಾತಿಗೆ ಬಿಜೆಪಿ ನಾಐಕಕರ ಪ್ರತ್ಯುತ್ತರ
* ಹಣದಾಸೆಗೆ ಉಗ್ರ ತರಬೇತಿ ಪಡೆದುಕೊಂಡು ಬಂದವನ ಸೆರೆ
* ಕ್ಯಾಪ್ಟನ್ ಅಮರೀಂದರ್ ಸಿಂಗ್  ನಂತ್ರ ಸಿಧು ರಾಜೀನಾಮೆ

ಬೆಂಗಳೂರು(ಸೆ. 28)  ಬಿಜೆಪಿ (BJP)ಮತ್ತು ಆರ್‌ ಎಸ್‌ಎಸ್(RSS) ನವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಇದೇ ಕಾರಣಕ್ಕೆ ಅವರನ್ನು ತಾಲೀಬಾನಿಗಳು ಎಂದು ಕರೆದಿದ್ದೇನೆ ಎಂದು ಸಿದ್ದರಾಮಯ್ಯ (Siddaramaiah) ಮತ್ತೆ ಹೇಳಿಕೆ  ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್‌ ನವರನ್ನು ತಾಲಿಬಾನಿಗಳು(Taliban) ಎಂದು ಕರೆದಿದ್ದು  ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಚುನಾವಣೆ ದೂರದಲ್ಲಿ ಇರುವಾಗಲೇ ಜೆಡಿಎಸ್  ರಣತಂತ್ರ

ಹಣದಾಸೆಗೆ ಬಿದ್ದು ಉಗ್ರ ತರಬೇತಿ ಪಡೆದುಕೊಂಡು ಬಂದವ ಸೇನೆ ಕೈಗೆ ಸೆರೆ ಸಿಕ್ಕಿದ್ದಾನೆ. ಈತ ಒಂದು ಯುದ್ಧಕ್ಕೆ ಬೇಕಾಗುವಷ್ಟು ಮದ್ದು-ಗುಂಡು  ರೈಫಲ್ ಗಳನ್ನು ಹೊತ್ತುಕೊಂಡು ಬಂದಿದ್ದ. ಕೊರೋನಾ ಸಂದರ್ಭದಲ್ಲಿ ಜನರಿಗೆ ಕೆಲಸವಿಲ್ಲದೇ ಮನೆಯಲ್ಲೇ ಕೂತಿದ್ರು. ಆದ್ರೆ, ಕೊರೋನಾ ಕಾಲದಲ್ಲೂ ಪೊಲೀಸರು ಭರ್ಜರಿ ದಂಡ ವಸೂಲಿ ಮಾಡಿದ್ದಾರೆ. ಪಂಜಾಬ್ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ. ಸಿಎಂ ಆಗಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್  ರಾಜೀನಾಮೆ ನಂತರ ಇದೀಗ ಕಾಂಗ್ರೆಸ್ ಅಧ್ಯಕ್ಷರಾಗಿದ್ದರ ನವಜೋತ್ ಸಿಧು ಸಹ ರಾಜೀನಾಮೆ  ನೀಡಿದ್ದಾರೆ.   ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ 5 ಮಂದಿ ಭಜರಂಗ ದಳ ಕಾರ್ಯಕರ್ತರನ್ನು ಸುರತ್ಕಲ್ ನಲ್ಲಿ ಬಂಧಿಸಲಾಗಿದೆ. ಅಚ್ಚರಿ ಅಂದ್ರೆ ಅರೆಸ್ಟ್ ಆದ ಕೆಲವೇ ಗಂಟೆಗಳಲ್ಲಿ ಸ್ಟೆಷನ್‌ನಿಂದ ಹೊರಬಂದಿದ್ದಾರೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?