ಮುಗಿಯದ ಸಿದ್ದು-ಬಿಜೆಪಿ 'ತಾಲೀಬಾನ್' ಜಟಾಪಟಿ, ಪಂಜಾಬ್ ಕಾಂಗ್ರೆಸ್‌ ಅಯೋಮಯ!

ಮುಗಿಯದ ಸಿದ್ದು-ಬಿಜೆಪಿ 'ತಾಲೀಬಾನ್' ಜಟಾಪಟಿ, ಪಂಜಾಬ್ ಕಾಂಗ್ರೆಸ್‌ ಅಯೋಮಯ!

Published : Sep 28, 2021, 11:39 PM ISTUpdated : Sep 28, 2021, 11:41 PM IST

* 'ಮನುಷತ್ವ ಇಲ್ಲದವರನ್ನು ತಾಲೀಬಾನಿಗಳು ಅಂದರೆ ತಪ್ಪೆ?
* ಸಿದ್ದು ಮಾತಿಗೆ ಬಿಜೆಪಿ ನಾಐಕಕರ ಪ್ರತ್ಯುತ್ತರ
* ಹಣದಾಸೆಗೆ ಉಗ್ರ ತರಬೇತಿ ಪಡೆದುಕೊಂಡು ಬಂದವನ ಸೆರೆ
* ಕ್ಯಾಪ್ಟನ್ ಅಮರೀಂದರ್ ಸಿಂಗ್  ನಂತ್ರ ಸಿಧು ರಾಜೀನಾಮೆ

ಬೆಂಗಳೂರು(ಸೆ. 28)  ಬಿಜೆಪಿ (BJP)ಮತ್ತು ಆರ್‌ ಎಸ್‌ಎಸ್(RSS) ನವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಇದೇ ಕಾರಣಕ್ಕೆ ಅವರನ್ನು ತಾಲೀಬಾನಿಗಳು ಎಂದು ಕರೆದಿದ್ದೇನೆ ಎಂದು ಸಿದ್ದರಾಮಯ್ಯ (Siddaramaiah) ಮತ್ತೆ ಹೇಳಿಕೆ  ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್‌ ನವರನ್ನು ತಾಲಿಬಾನಿಗಳು(Taliban) ಎಂದು ಕರೆದಿದ್ದು  ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಚುನಾವಣೆ ದೂರದಲ್ಲಿ ಇರುವಾಗಲೇ ಜೆಡಿಎಸ್  ರಣತಂತ್ರ

ಹಣದಾಸೆಗೆ ಬಿದ್ದು ಉಗ್ರ ತರಬೇತಿ ಪಡೆದುಕೊಂಡು ಬಂದವ ಸೇನೆ ಕೈಗೆ ಸೆರೆ ಸಿಕ್ಕಿದ್ದಾನೆ. ಈತ ಒಂದು ಯುದ್ಧಕ್ಕೆ ಬೇಕಾಗುವಷ್ಟು ಮದ್ದು-ಗುಂಡು  ರೈಫಲ್ ಗಳನ್ನು ಹೊತ್ತುಕೊಂಡು ಬಂದಿದ್ದ. ಕೊರೋನಾ ಸಂದರ್ಭದಲ್ಲಿ ಜನರಿಗೆ ಕೆಲಸವಿಲ್ಲದೇ ಮನೆಯಲ್ಲೇ ಕೂತಿದ್ರು. ಆದ್ರೆ, ಕೊರೋನಾ ಕಾಲದಲ್ಲೂ ಪೊಲೀಸರು ಭರ್ಜರಿ ದಂಡ ವಸೂಲಿ ಮಾಡಿದ್ದಾರೆ. ಪಂಜಾಬ್ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ. ಸಿಎಂ ಆಗಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್  ರಾಜೀನಾಮೆ ನಂತರ ಇದೀಗ ಕಾಂಗ್ರೆಸ್ ಅಧ್ಯಕ್ಷರಾಗಿದ್ದರ ನವಜೋತ್ ಸಿಧು ಸಹ ರಾಜೀನಾಮೆ  ನೀಡಿದ್ದಾರೆ.   ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ 5 ಮಂದಿ ಭಜರಂಗ ದಳ ಕಾರ್ಯಕರ್ತರನ್ನು ಸುರತ್ಕಲ್ ನಲ್ಲಿ ಬಂಧಿಸಲಾಗಿದೆ. ಅಚ್ಚರಿ ಅಂದ್ರೆ ಅರೆಸ್ಟ್ ಆದ ಕೆಲವೇ ಗಂಟೆಗಳಲ್ಲಿ ಸ್ಟೆಷನ್‌ನಿಂದ ಹೊರಬಂದಿದ್ದಾರೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?