ಮುಗಿಯದ ಸಿದ್ದು-ಬಿಜೆಪಿ 'ತಾಲೀಬಾನ್' ಜಟಾಪಟಿ, ಪಂಜಾಬ್ ಕಾಂಗ್ರೆಸ್‌ ಅಯೋಮಯ!

ಮುಗಿಯದ ಸಿದ್ದು-ಬಿಜೆಪಿ 'ತಾಲೀಬಾನ್' ಜಟಾಪಟಿ, ಪಂಜಾಬ್ ಕಾಂಗ್ರೆಸ್‌ ಅಯೋಮಯ!

Published : Sep 28, 2021, 11:39 PM ISTUpdated : Sep 28, 2021, 11:41 PM IST

* 'ಮನುಷತ್ವ ಇಲ್ಲದವರನ್ನು ತಾಲೀಬಾನಿಗಳು ಅಂದರೆ ತಪ್ಪೆ?
* ಸಿದ್ದು ಮಾತಿಗೆ ಬಿಜೆಪಿ ನಾಐಕಕರ ಪ್ರತ್ಯುತ್ತರ
* ಹಣದಾಸೆಗೆ ಉಗ್ರ ತರಬೇತಿ ಪಡೆದುಕೊಂಡು ಬಂದವನ ಸೆರೆ
* ಕ್ಯಾಪ್ಟನ್ ಅಮರೀಂದರ್ ಸಿಂಗ್  ನಂತ್ರ ಸಿಧು ರಾಜೀನಾಮೆ

ಬೆಂಗಳೂರು(ಸೆ. 28)  ಬಿಜೆಪಿ (BJP)ಮತ್ತು ಆರ್‌ ಎಸ್‌ಎಸ್(RSS) ನವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಇದೇ ಕಾರಣಕ್ಕೆ ಅವರನ್ನು ತಾಲೀಬಾನಿಗಳು ಎಂದು ಕರೆದಿದ್ದೇನೆ ಎಂದು ಸಿದ್ದರಾಮಯ್ಯ (Siddaramaiah) ಮತ್ತೆ ಹೇಳಿಕೆ  ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್‌ ನವರನ್ನು ತಾಲಿಬಾನಿಗಳು(Taliban) ಎಂದು ಕರೆದಿದ್ದು  ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಚುನಾವಣೆ ದೂರದಲ್ಲಿ ಇರುವಾಗಲೇ ಜೆಡಿಎಸ್  ರಣತಂತ್ರ

ಹಣದಾಸೆಗೆ ಬಿದ್ದು ಉಗ್ರ ತರಬೇತಿ ಪಡೆದುಕೊಂಡು ಬಂದವ ಸೇನೆ ಕೈಗೆ ಸೆರೆ ಸಿಕ್ಕಿದ್ದಾನೆ. ಈತ ಒಂದು ಯುದ್ಧಕ್ಕೆ ಬೇಕಾಗುವಷ್ಟು ಮದ್ದು-ಗುಂಡು  ರೈಫಲ್ ಗಳನ್ನು ಹೊತ್ತುಕೊಂಡು ಬಂದಿದ್ದ. ಕೊರೋನಾ ಸಂದರ್ಭದಲ್ಲಿ ಜನರಿಗೆ ಕೆಲಸವಿಲ್ಲದೇ ಮನೆಯಲ್ಲೇ ಕೂತಿದ್ರು. ಆದ್ರೆ, ಕೊರೋನಾ ಕಾಲದಲ್ಲೂ ಪೊಲೀಸರು ಭರ್ಜರಿ ದಂಡ ವಸೂಲಿ ಮಾಡಿದ್ದಾರೆ. ಪಂಜಾಬ್ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ. ಸಿಎಂ ಆಗಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್  ರಾಜೀನಾಮೆ ನಂತರ ಇದೀಗ ಕಾಂಗ್ರೆಸ್ ಅಧ್ಯಕ್ಷರಾಗಿದ್ದರ ನವಜೋತ್ ಸಿಧು ಸಹ ರಾಜೀನಾಮೆ  ನೀಡಿದ್ದಾರೆ.   ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ 5 ಮಂದಿ ಭಜರಂಗ ದಳ ಕಾರ್ಯಕರ್ತರನ್ನು ಸುರತ್ಕಲ್ ನಲ್ಲಿ ಬಂಧಿಸಲಾಗಿದೆ. ಅಚ್ಚರಿ ಅಂದ್ರೆ ಅರೆಸ್ಟ್ ಆದ ಕೆಲವೇ ಗಂಟೆಗಳಲ್ಲಿ ಸ್ಟೆಷನ್‌ನಿಂದ ಹೊರಬಂದಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!