ನ್ಯೂಸ್ ಅವರ್:  2ನೇ ಅಲೆಯಿಂದ ಬಚಾವಾಗೋದು ಹೇಗೆ? ಬೈ ಎಲೆಕ್ಷನ್‌ ನಲ್ಲಿ 'ಕೈ 'ಮುಂದೆ!

ನ್ಯೂಸ್ ಅವರ್:  2ನೇ ಅಲೆಯಿಂದ ಬಚಾವಾಗೋದು ಹೇಗೆ? ಬೈ ಎಲೆಕ್ಷನ್‌ ನಲ್ಲಿ 'ಕೈ 'ಮುಂದೆ!

Published : Mar 20, 2021, 11:22 PM ISTUpdated : Mar 20, 2021, 11:25 PM IST

ಕರ್ನಾಟಕದಲ್ಲಿ ಕೊರೋನಾ ಆರ್ಭಟ/ ದಿನೇ ದಿನೇ ಏರುತ್ತಲೇ ಇವೆ ಕೇಸುಗಳು / ಉಪಚುನಾವಣೆ ಅಖಾಡ ಹೇಗಿದೆ?  / ಎಸ್‌ಐಟಿ ಮುಂದೆ ರಮೇಶ್ ಹೇಳಿಕೆ

ಬೆಂಗಳೂರು(ಮಾ.  20)  ಕೊರೋನಾ ಎರಡನೇ ಅಲೆ ಶುರುವಾಗಿದೆ. ಕರ್ನಾಟಕದಲ್ಲಿ ದಿನೇ ದಿನೇ ಕೇಸುಗಳು ಏರುತ್ತಲೇ ಇವೆ. ಹಾಗಾದರೆ ಇಂಥ ಸಂದರ್ಭದಲ್ಲಿ ಯಾವ  ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.?

ಕೊರೋನಾ ನಿವಾರಣೆಗೆ ಶಬ್ದ ಅಸ್ತ್ರ

ಇನ್ನೊಂದು ಕಡೆ ಸಿಡಿ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಎಸ್‌ಐಟಿ ಮುಂದೆ ರಮೇಶ್  ಜಾರಕಿಹೊಳಿ ಹಾಜರಾಗಿದ್ದಾರೆ. ಉಪಚುನಾವಣೆ ಕಾವು ರಂಗೇರುತ್ತಿದ್ದು ಅಭ್ಯರ್ಥಿ ಘೋಷಣೆ ವಿಚಾರದಲ್ಲಿ ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಇದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!