ನ್ಯೂಸ್ ಅವರ್:  2ನೇ ಅಲೆಯಿಂದ ಬಚಾವಾಗೋದು ಹೇಗೆ? ಬೈ ಎಲೆಕ್ಷನ್‌ ನಲ್ಲಿ 'ಕೈ 'ಮುಂದೆ!

ನ್ಯೂಸ್ ಅವರ್:  2ನೇ ಅಲೆಯಿಂದ ಬಚಾವಾಗೋದು ಹೇಗೆ? ಬೈ ಎಲೆಕ್ಷನ್‌ ನಲ್ಲಿ 'ಕೈ 'ಮುಂದೆ!

Published : Mar 20, 2021, 11:22 PM ISTUpdated : Mar 20, 2021, 11:25 PM IST

ಕರ್ನಾಟಕದಲ್ಲಿ ಕೊರೋನಾ ಆರ್ಭಟ/ ದಿನೇ ದಿನೇ ಏರುತ್ತಲೇ ಇವೆ ಕೇಸುಗಳು / ಉಪಚುನಾವಣೆ ಅಖಾಡ ಹೇಗಿದೆ?  / ಎಸ್‌ಐಟಿ ಮುಂದೆ ರಮೇಶ್ ಹೇಳಿಕೆ

ಬೆಂಗಳೂರು(ಮಾ.  20)  ಕೊರೋನಾ ಎರಡನೇ ಅಲೆ ಶುರುವಾಗಿದೆ. ಕರ್ನಾಟಕದಲ್ಲಿ ದಿನೇ ದಿನೇ ಕೇಸುಗಳು ಏರುತ್ತಲೇ ಇವೆ. ಹಾಗಾದರೆ ಇಂಥ ಸಂದರ್ಭದಲ್ಲಿ ಯಾವ  ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.?

ಕೊರೋನಾ ನಿವಾರಣೆಗೆ ಶಬ್ದ ಅಸ್ತ್ರ

ಇನ್ನೊಂದು ಕಡೆ ಸಿಡಿ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಎಸ್‌ಐಟಿ ಮುಂದೆ ರಮೇಶ್  ಜಾರಕಿಹೊಳಿ ಹಾಜರಾಗಿದ್ದಾರೆ. ಉಪಚುನಾವಣೆ ಕಾವು ರಂಗೇರುತ್ತಿದ್ದು ಅಭ್ಯರ್ಥಿ ಘೋಷಣೆ ವಿಚಾರದಲ್ಲಿ ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಇದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!