'ಲಸಿಕೆ ತಗೊಂಡ್ರೆ ಮಕ್ಕಳಾಗಲ್ಲ' ವದಂತಿಗಳಿಂದ ದೊಡ್ಡ ಸಮಸ್ಯೆ

'ಲಸಿಕೆ ತಗೊಂಡ್ರೆ ಮಕ್ಕಳಾಗಲ್ಲ' ವದಂತಿಗಳಿಂದ ದೊಡ್ಡ ಸಮಸ್ಯೆ

Published : Jun 02, 2021, 11:45 PM IST

* ಕೆಲ ಕ್ಷೇತ್ರಕ್ಕೆ ರಿಯಾಯಿತಿ ನೀಡಿ ಲಾಕ್ ಡೌನ್ ಮುಂದುವರಿಕೆ
* ಕೊರೋನಾ  ಕಾಳದ ಕಣ್ಣೀರ ಕತೆಗಳಿಗೆ ಕೊನೆ ಇಲ್ಲ
* ನೆಸ್ಲೆ ಕಂಪನಿಯ ಪ್ರಾಡೆಕ್ಟ್ ಗಳು ತಿನ್ನಲು ಯೋಗ್ಯವಲ್ಲ
* ಲಸಿಕೆ ತೆಗೆದುಕೊಂಡರೆ ಮಕ್ಕಳಾಗಲ್ಲ.. ಸುಳ್ಳು ವದಂತಿ ಪರಿಣಾಮ

ಬೆಂಗಳೂರು(ಜೂ. 02)  ಕೊರೋನಾ ಕಾಲದ ಕಣ್ಣೀರ ಕತೆಗಳು ಕೊನೆಯಾಗುತ್ತಿಲ್ಲ. ವೈರಸ್ ಭಯಕ್ಕೆ ಇಡೀ ಕುಟುಂಬವೇ ಆತ್ಮಹತ್ಯೆ ಮಾಡಿಕೊಂಡಿದೆ.  ರಫ್ತು ಕ್ಷೇತ್ರಕ್ಕೆ ರಿಯಾಯಿತಿ ಕೊಟ್ಟು ಲಾಕ್ ಡೌನ್ ಮುಂದುವರಿಕೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಪರೀಕ್ಷೆಗಳ ಕತೆ ಏನು? ವಿದ್ಯಾರ್ಥಿಗಳ ಭವಿಷ್ಯ

ಮಕ್ಕಳನ್ನು ಮೋಡಿ ಮಾಡಿರುವ ನೆಸ್ಲೆ ಕಂಪನಿಯ ಪ್ರಾಡಕ್ಟ್ ಗಳು ತಿನ್ನಲು ಯೋಗ್ಯವಲ್ಲ ಎಂಬ ವರದಿ ಬಂದಿದೆ.  ಅನಾಥ ಶವಗಳ ಅಸ್ಥಿಯನ್ನು ಸಚಿವ ಅಶೋಕ್ ವಿಸರ್ಜಿಸಿದ್ದಾರೆ. ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ...

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!