'ಲಸಿಕೆ ತಗೊಂಡ್ರೆ ಮಕ್ಕಳಾಗಲ್ಲ' ವದಂತಿಗಳಿಂದ ದೊಡ್ಡ ಸಮಸ್ಯೆ

'ಲಸಿಕೆ ತಗೊಂಡ್ರೆ ಮಕ್ಕಳಾಗಲ್ಲ' ವದಂತಿಗಳಿಂದ ದೊಡ್ಡ ಸಮಸ್ಯೆ

Published : Jun 02, 2021, 11:45 PM IST

* ಕೆಲ ಕ್ಷೇತ್ರಕ್ಕೆ ರಿಯಾಯಿತಿ ನೀಡಿ ಲಾಕ್ ಡೌನ್ ಮುಂದುವರಿಕೆ
* ಕೊರೋನಾ  ಕಾಳದ ಕಣ್ಣೀರ ಕತೆಗಳಿಗೆ ಕೊನೆ ಇಲ್ಲ
* ನೆಸ್ಲೆ ಕಂಪನಿಯ ಪ್ರಾಡೆಕ್ಟ್ ಗಳು ತಿನ್ನಲು ಯೋಗ್ಯವಲ್ಲ
* ಲಸಿಕೆ ತೆಗೆದುಕೊಂಡರೆ ಮಕ್ಕಳಾಗಲ್ಲ.. ಸುಳ್ಳು ವದಂತಿ ಪರಿಣಾಮ

ಬೆಂಗಳೂರು(ಜೂ. 02)  ಕೊರೋನಾ ಕಾಲದ ಕಣ್ಣೀರ ಕತೆಗಳು ಕೊನೆಯಾಗುತ್ತಿಲ್ಲ. ವೈರಸ್ ಭಯಕ್ಕೆ ಇಡೀ ಕುಟುಂಬವೇ ಆತ್ಮಹತ್ಯೆ ಮಾಡಿಕೊಂಡಿದೆ.  ರಫ್ತು ಕ್ಷೇತ್ರಕ್ಕೆ ರಿಯಾಯಿತಿ ಕೊಟ್ಟು ಲಾಕ್ ಡೌನ್ ಮುಂದುವರಿಕೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಪರೀಕ್ಷೆಗಳ ಕತೆ ಏನು? ವಿದ್ಯಾರ್ಥಿಗಳ ಭವಿಷ್ಯ

ಮಕ್ಕಳನ್ನು ಮೋಡಿ ಮಾಡಿರುವ ನೆಸ್ಲೆ ಕಂಪನಿಯ ಪ್ರಾಡಕ್ಟ್ ಗಳು ತಿನ್ನಲು ಯೋಗ್ಯವಲ್ಲ ಎಂಬ ವರದಿ ಬಂದಿದೆ.  ಅನಾಥ ಶವಗಳ ಅಸ್ಥಿಯನ್ನು ಸಚಿವ ಅಶೋಕ್ ವಿಸರ್ಜಿಸಿದ್ದಾರೆ. ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ...

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು